Webdunia - Bharat's app for daily news and videos

Install App

ಡಿಕೆಶಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರ

Webdunia
ಶುಕ್ರವಾರ, 21 ಏಪ್ರಿಲ್ 2023 (15:07 IST)
ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ​ ಸಿಹಿ ಸುದ್ದಿ ಸಿಕ್ಕಿದೆ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​ಗೆ ಬಿಗ್ ರಿಲೀಫ್​ ಸಿಕ್ಕಿದಂತಾಗಿದೆ.. ಡಿ.ಕೆ.ಶಿವಕುಮಾರ್​​​​ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾ ಆಯೋಗ ಪರಿಶೀಲನೆ ನಡೆಸಿ ತನ್ನ ನಿಲುವು ಪ್ರಕಟಿಸಿದೆ.. ಮೊದಲು ಟ್ಯಾಕ್ಸ್ ವಿಚಾರದಲ್ಲಿ ಗೊಂದಲ ವ್ಯಕ್ತವಾಗಿತ್ತು, ಆದ್ರೆ ಎಲ್ಲವನ್ನೂ ಕ್ಲಿಯರ್ ಮಾಡಿ ಚುನಾವಣಾ ಆಯೋಗ ನಾಮಪತ್ರ ಊರ್ಜಿತಗೊಳಿಸಿದೆ.. ಡಿ.ಕೆ.ಶಿವಕುಮಾರ್​​​ ಪ್ರತಿಯೊಂದಕ್ಕೂ ಸೂಕ್ತ ದಾಖಲೆಗಳನ್ನ ಒದಗಿಸಿದ್ದಾರೆ.. ಡಿ.ಕೆ.ಶಿವಕುಮಾರ್​​ ಸಲ್ಲಿಸಿದ್ದ ಎರಡೂ ನಾಮಪತ್ರಗಳು ಅಂಗೀಕಾರವಾಗಿದ್ದು, ಕನಕಪುರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಿಕೆಶಿ ಕಣಕ್ಕೆ ಇಳಿಯಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆನರಾ ಬ್ಯಾಂಕ್‌ನಲ್ಲಿ ₹9.34ಪೈಸೆ ಬಾಕಿಗೆ ₹10ಪಾವತಿಸಿ 66 ಪೈಸೆ ವಾಪಾಸ್ ಕೇಳಿದ ರೈತ, Video

ದೆಹಲಿಗೆ ಹಣ ಕೊಡಲು ಬಿಡದಿ ಟೌನ್‌ಶಿಪ್ ಯೋಜನೆ ಬೇಕಾ: ಎಚ್‌ಡಿ ಕುಮಾರಸ್ವಾಮಿ

ರಾಮಮಂದಿರದ ಪ್ರತಿಯೊಂದ ನಿರ್ಧಾರಗಳನ್ನು ಮೋದಿಯೇ ಮಾಡಿದ್ದರಿಂದ ದೇಣಿಗೆ ವಿವಾದಕ್ಕೂ ಅವರೇ ಉತ್ತರಿಸಬೇಕು

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಮುಂದಿನ ಸುದ್ದಿ
Show comments