Webdunia - Bharat's app for daily news and videos

Install App

ವರದಿ ಸ್ವೀಕಾರ ಕೇವಲ ರಾಜಕೀಯ ಮಾತ್ರ-ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

geetha
ಭಾನುವಾರ, 3 ಮಾರ್ಚ್ 2024 (11:22 IST)
ಬೆಂಗಳೂರು-ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷ ಅಂತ ಜಾತಿ ಮೇಲೆ ಎಲ್ಲಿಲ್ಲದ ಪ್ರೀತಿ ಬರುತ್ತೆ‌.ಜಾತಿ ಸಮಾವೇಶ ಮಾಡೋದು, ಜಾತಿ ಜಾತಿಗಳ ಬಗ್ಗೆ ಮಾತಾಡ್ತಾರೆ.2015ರಲ್ಲಿ ಸಿದ್ದರಾಮಯ್ಯ ಅವರು ಎಲ್ಲಾ ಜಾತಿಗಳ ಅಧ್ಯಯನ ಮಾಡಿ ಅಂತ ಕಾಂತರಾಜ ಕಮಿಟಿ ಮಾಡಿದ್ರು.ಜಾತಿ ಜನಗಣತಿ ಮಾಡೋದು ಕೇಂದ್ರದ ಅಧಿಕಾರ ಅಂತ ಸುಪ್ರೀಂ ಕೋರ್ಟ್ ನಲ್ಲಿ 6 ಕೇಸಿದೆ.ಸುಪ್ರೀಂ ಕೇಸ್ ನಿರ್ಣಯ ಆಗಬೇಕು ಅದನ್ನ ತಪ್ಪಿಸಲು ಜಾತಿ ಗಣತಿ ಅನ್ನೋದು ಬಿಟ್ಟು, ಶೈಕ್ಷಣಿಕ ಜನಗಣತಿ ಅಂತ ಮಾಡಿದ್ರು.ಒಳ ಉದ್ದೇಶ ಒಂದು, ಹೊರ ಉದ್ದೇಶ ಒಂದು.ಸಿದ್ದರಾಮಯ್ಯ ಅವರು ಸಿಎಂ ಇದ್ರು,

ವರದಿ ಸ್ವೀಕಾರ ಮಾಡಲಿಲ್ಲ.ಮುಂದೆ ವರದಿ ಬಗ್ಗೆ ಸಾಕಷ್ಟು ಗೊಂದಲ ಇತ್ತು.ಈಗಲೂ ಕೂಡ ಬಹಳ ವಿರೋಧ ಇದೆ.ಸಮೀಕ್ಷೆ ಆಗಿಲ್ಲ ಅನ್ನೋ ಆರೋಪ ಇದೆ.ನಮ್ಮನ್ನ ಬಂದು ಸಮೀಕ್ಷೆ ಆಗಿಲ್ಲ ಅಂತ ಆರೋಪ ಮಾಡಿದ್ರು.ಈಗ ಕೊಟ್ಟಿರೋ ವರದಿ ಚೌ.. ಚೌ ವರದಿ.ದತ್ತಾಂಶ ಕಾಂತರಾಜು ಅವರದ್ದು,‌ವರದಿ ನಂದು ಅಂತ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.ಆದೇಶ ಇರೋದು ಜಯಪ್ರಕಾಶ್ ಹೆಗ್ಡೆದು.ವರದಿ ಸ್ವೀಕಾರ ಕೇವಲ ರಾಜಕೀಯದ್ದು ಮಾತ್ರ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments