Publish Date: Thu, 10 Aug 2023 (14:32 IST)
Updated Date: Thu, 10 Aug 2023 (13:26 IST)
ಚಲಿಸುತ್ತಿದ್ದ ಬೈಕ್ ಗೆ ಆಕಸ್ಮಿಕ ಬೆಂಕಿ ತಗ್ಗಲಿರುವ ಘಟನೆ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸುಟ್ಟು ಕರಕಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿದ್ದು,ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.ಸದ್ಯ ಪ್ರಾಣಾಪಾಯದಿಂದ ಬೈಕ್ ಸವಾರರು ಪಾರಗಿದ್ದಾರೆ.