ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ!

Webdunia
ಮಂಗಳವಾರ, 31 ಮೇ 2022 (13:26 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.

ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್ನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು.

ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು.

ಈ ವೇಳೆ ಸಂತ್ರಸ್ತ ಮೊಬೈಲ್ನಲ್ಲಿ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆ್ಯಸಿಡ್ ಎರಚಿ ಕೃತ್ಯವೆಸಗಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments