Webdunia - Bharat's app for daily news and videos

Install App

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಗೆ ಅಭಿನಂದನೆ ತಿಳಿಸಿದ ಹಂಗಾಮಿ ಸಿ ಎಂ ಬೊಮ್ಮಾಯಿ

Webdunia
ಗುರುವಾರ, 18 ಮೇ 2023 (20:40 IST)
ಚುನಾವಣೆ ಫಲಿತಾಂಶ ಬಂದ ಆರು ದಿವಸ ನಂತರ ಸಿ ಎಂ ಆಗಿ ಅಧಿಕೃತವಾಗಿ ಘೋಷಣೆ ಆದ ಸಿದ್ದರಾಮಯ್ಯ ಹಾಗೂ  ಡಿ ಕೆ ಶಿವಕುಮಾರ್ ಅವರಿಗೆ ಹಂಗಾಮಿ ಸಿ ಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ತಿಳಿಸಿದ್ರು,ನಂತರ ಮಾತನಾಡಿದ ಅವರು 
ಪ್ರಜಾಪ್ರಭುತ್ವ ದಲ್ಲಿ ಜನ ಎನ್ ತೀರ್ಮಾನ ಕೊಡ್ತಾರೆ ಅದನ್ನ ಒಪ್ಪಬೇಕು,ಇವತ್ತು ನಮಗೆ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕೆಂಬುದನ್ನ ಜನ ತೀರ್ಮಾನ ಮಾಡಿದ್ದಾರೆ.ಜನ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ ಇಟ್ಟಿದ್ದಾರೆ,ಇದನ್ನ ಕಾಂಗ್ರೆಸ್ ಅವರು ಪೂರೈಸಿಸಬೇಕು,ವಿರೋಧ ಪಕ್ಷವಾಗಿ ನಾವು ಪ್ರಾಮಾಣಿಕವಾಗಿ ಕೆಲಸ ಮಾಡ್ತೀವಿ,ರಾಜ್ಯಕ್ಕೆ ಅನ್ಯಾಯ ಆದಾಗ ನಾವು ಅದನ್ನ ಹೆಚ್ಚರಿಸುವ ಕೆಲಸವನ್ನ ಮಾಡ್ತೀವಿ,ನಾವು ಮತ್ತೆ ಮುಂದಿನ ಐದು ವರ್ಷಗಳಲ್ಲಿ ಪುಟಿದೆಳುತ್ತೇವೆ,ನಮ್ಮ ಪಕ್ಷದಲ್ಲಿ ಯಾವುದೇ ನಾಯಕತ್ವದ ಕೊರತೆ ಇಲ್ಲ.ಇನ್ನೂ ಎರಡು ಮೂರು ದಿವಸದಲ್ಲಿ ಶಾಸಕರ ಸಭೆ ಕರಿಯಲಿದೆ,ಸೋಲಿನ ಪರಾಮರ್ಶೆ ಆಗಲಿದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments