Webdunia - Bharat's app for daily news and videos

Install App

ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಸಿದ್ದರಾಮಯ್ಯ

Webdunia
ಗುರುವಾರ, 22 ಜೂನ್ 2023 (13:34 IST)
ಬೆಂಗಳೂರು : ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments