Webdunia - Bharat's app for daily news and videos

Install App

ನಿಯಮಗಳನ್ನ ಹೊಟೇಲ್ ನವರು ಉಲ್ಲಂಘಿಸಿದ್ದು ಕ್ರಮ ಕೈಗೊಳ್ಳಲಾಗುತ್ತೆ- ಪ್ರತಾಪ್ ರೆಡ್ಡಿ

Webdunia
ಸೋಮವಾರ, 26 ಡಿಸೆಂಬರ್ 2022 (13:36 IST)
ಅವಧಿ ಮೀರಿ ನಗರದಲ್ಲಿ ಹೊಟೇಲ್ ತೆರೆಯುತ್ತಿರೋ ಹಿನ್ನೆಲೆ ನಗರದಲ್ಲಿ ಪೊಲೀಸ್ರು ವಿಶೇಷ ಕಾರ್ಯಾಚರಣೆ ಮಾಡುತ್ತಿದ್ದಾರೆ.ಆಗಾಗಿ ಹೋಟೇಲ್ ಗಳ‌ ಮೇಲೆ ದಾಳಿ‌ ಗೈಡ್ ಲೈನ್ಸ್ ಫಾಲೋ ಮಾಡ್ತಿರೋ ಬಗ್ಗೆ  ಸರ್ಚ್ ಮಾಡಲಾಗಿದೆ.ಅದರಲ್ಲಿ ಕೆಲವು ನಿಯಮಗಳನ್ನ ಹೊಟೇಲ್ ನವ್ರು ಉಲ್ಲಂಘಿಸಿರೋದು ಬೆಳಕಿಗೆ ಬಂದಿದೆ.ಅಷ್ಟೇ ಅಲ್ಲದೇ ಲೇಡಿಸ್ ಬಾರ್ ಗಳಲ್ಲಿ ಯುವತಿಯರನ್ನ ಬೇರೆ ಬೇರೆ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ.ಅಂತಹವ್ರ ವಿರುದ್ದ ಕೇಸ್ ದಾಖಲಿಸಿಕೊಳ್ಳಲಾಗ್ತಿದೆ.ಪಶ್ಚಿಮ ವಿಭಾಗದಲ್ಲಿ 27 ಪ್ರಕರಣ ದಾಖಲಾಗಿದೆ.ಪೂರ್ವ ವಿಭಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments