ಮತ್ತೆ ಗುಡುಗಿದ ನಟ ಚೇತನ್?

Webdunia
ಮಂಗಳವಾರ, 1 ಮಾರ್ಚ್ 2022 (12:48 IST)
ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ,

ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ  ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ನಟ ಚೇತನ್ ಅವರನ್ನು ಅಭಿಮಾನಿಗಳು ಮತ್ತು ಅವರ ತತ್ವವನ್ನು ಮೆಚ್ಚಿಕೊಂಡವರು ಜೈಲು ಮುಂದೆಯೇ ಸ್ವಾಗತಿಸಿದರು. ನೆಚ್ಚಿನ ನಟನ ಪರ ಘೋಷಣೆ ಕೂಗಿದರು. ಪತ್ನಿ ಮೇಘಾ ಕೂಡ ಪತಿಯ ಬಿಡುಗಡೆಗೆ ಹರ್ಷ ವ್ಯಕ್ತ ಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಮುಂದಿನ ಸುದ್ದಿ
Show comments