Webdunia - Bharat's app for daily news and videos

Install App

ಬೆದರಿಕೆ ಹಾಕಿ ನನ್ನಿಂದ ಕೆಲಸ ಮಾಡಿಸಿಕೊಂಡರು: ನಟಿ ರನ್ಯಾ ರಾವ್ ಶಾಕಿಂಗ್ ಹೇಳಿಕೆ

Krishnaveni K
ಗುರುವಾರ, 6 ಮಾರ್ಚ್ 2025 (16:27 IST)
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಬೆದರಿಕೆ ಹಾಕಿ ನನ್ನಿಂದ ಕೆಲಸ ಮಾಡಿಸಿದರು ಎಂದು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ರನ್ಯಾ ರಾವ್ ರನ್ನು ಬಂಧಿಸಲಾಗಿದ್ದು ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡಿಆರ್ ಐ ಅಧಿಕಾರಿಗಳು ರನ್ಯಾರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ರನ್ಯಾ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ.

ರನ್ಯಾ ಪ್ರತೀ ಬಾರಿ ದುಬೈಗೆ ಹೋಗಿ ಚಿನ್ನ ಕಳ್ಳಸಾಗಣಿಕೆ ಮಾಡಿದರೆ ಲಕ್ಷಾಂತರ ರೂಪಾಯಿ ಕಮಿಷನ್ ಸಿಗುತ್ತಿತ್ತು ಎನ್ನಲಾಗಿತ್ತು. ಆದರೆ ವಿಚಾರಣೆ ವೇಳೆ ಇದೇ ಮೊದಲ ಬಾರಿಗೆ ತಾನು ದುಬೈಗೆ ಹೋಗಿ ಚಿನ್ನ ಸಾಗಣಿಕೆ ಮಾಡಿರುವುದಾಗಿ ಹೇಳಿದ್ದಾರೆ.

ತನಗೆ ಬೆದರಿಕೆ ಹಾಕಿ ಈ ಕೆಲಸ ಮಾಡಲಾಗಿದೆ ಎಂದು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಬೆದರಿಕೆ ಹಾಕುತ್ತಿದ್ದವರು, ಕಿಂಗ್ ಪಿನ್ ಯಾರು ಎಂಬ ವಿಚಾರವನ್ನು ಅಧಿಕಾರಿಗಳು ಈಗ ತನಿಖೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments