Webdunia - Bharat's app for daily news and videos

Install App

ಚುನಾವಣಾ ಅಧಿಕಾರಿಗಳ ಮೇಲೆ ನಟ ಆದಿತ್ಯ ಕೋಪಗೊಂಡಿದ್ಯಾಕೆ?

Webdunia
ಸೋಮವಾರ, 14 ಮೇ 2018 (08:13 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಆದಿತ್ಯ ಅವರು ಇದೀಗ ಚುನಾವಣಾ  ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ತಕ್ತಪಡಿಸಿದ್ದಾರೆ.


ಯಾಕೆಂದರೆ ನಟ ಆದಿತ್ಯ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಮುನ್ನ ಒಂದು ಮಾಹಿತಿ ಕೂಡ ನೀಡದೆ ಏಕಾಏಕಿ ಹೆಸರು ತೆಗೆದು ಮತ ಹಾಕಲು ಹೋದವರನ್ನು  ವಾಪಸ್ ಬರುವಂತೆ ಮಾಡಿದ್ದು ಇವರ ಆಕ್ರೋಶಕ್ಕೆ  ಕಾರಣವಾಗಿದೆ.
 ಈ ಬಗ್ಗೆ ನಟ ಆದಿತ್ಯ ಅವರು ತಮ್ಮ ಟ್ವೀಟರ್ ನಲ್ಲಿ,’ ಚುನಾವಣಾಧಿಕಾರಿಗಳು ಏನು ಮಾಡುತ್ತಿದ್ದಾರೆ ಗೊತ್ತಿಲ್ಲ. ಪಟ್ಟಿಯಿಂದ ನನ್ನ ಹೆಸರು ತೆಗೆದು ಮತಹಾಕುವ ಹಕ್ಕನ್ನೆ ತೆಗೆದು ಹಾಕಿದ್ದಾರೆ. ಹೀಗೆ ಏಕಾಏಕಿ ಮಾಹಿತಿ ನೀಡದೆ ಹೆಸರನ್ನು ತೆಗೆದು ಹಾಕಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ಮತದಾರರ ಮೇಲೆ ಗೂಬೆ ಕೂರಿಸುವುದು ಏಕೆ. ಇದು ಎಷ್ಟು ಸರಿ ಎಂದು ಪೋಸ್ಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments