Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡ್ವಾಣಿ ಕಾರಣ-ಯಡಿಯೂರಪ್ಪ

geetha
ಶನಿವಾರ, 3 ಫೆಬ್ರವರಿ 2024 (16:41 IST)
ಬೆಂಗಳೂರು-ಅಯೋಧ್ಯೆಯಲ್ಲಿ ರಾಮ ಕಾಣೋದಾದ್ರೆ ಮೂಲ ಕಾರಣ ಅಡ್ವಾನಿ ಅವರು.ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆಡವ ಸಂಧರ್ಭದಲ್ಲಿ, ಅಡ್ವಾನಿ ಅವರ ಸಭೆಯಲ್ಲಿ ಭಾಗಿಯಾಗೋ ಸೌಭಾಗ್ಯ ನನ್ನದಾಗಿತ್ತು.ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ.ಇಂತಹ ಸಂಧರ್ಭದಲ್ಲಿ ಅಡ್ವಾನಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.ಕರಸೇವಕರಾಗಿ ಆರಂಭಿಸಿದ ಯಾತ್ರೆ, ಇಂದು ರಾಮ ಮಂದಿರ ನಿರ್ಮಾಣ ಆಗೋವರೆಗೂ ಅವರ ಅನೇಕ ಕಾರ್ಯಗಳಿವೆ.ಹಿರಿಯರಾದ ದಿವಂಗತ ವಾಜಪೇಯಿ ಅವರ ಸಂಪುಟದಲ್ಲಿ ದಿಟ್ಟ ನಿರ್ಣಯ ತೆಗೆದುಕೊಂಡಿದ್ದಾರೆ.ಕಂದಾಹಾರ್ ವಿಮಾನ ಅಪಹರಣ ಸಂಧರ್ಭದಲ್ಲಿ, ಉತ್ತಮ ಸಲಹೆ ನೀಡಿದ್ರು‌ ಎಂದು ಮಾಜಿ ಯಡಿಯೂರಪ್ಪ ಹೇಳಿದ್ದಾರೆ
 
ಅಡ್ವಾನಿ ಅವರ ಸೇವೆಯನ್ನು ಗುರ್ತಿಸಿ, ಎಲ್ಲವನ್ನ ಗಮನಿಸಿ ಅಡ್ವಾನಿ ಅವರಿಗೆ ಭಾರತ ರತ್ನ ಪ್ರಶಸ್ತಿ ನಿಡೀದ್ದನ್ನ ಗೌರವಿಸ್ತೇನೆ.ಅಡ್ವಾನಿ ಅವರ ಜೊತೆ ರಥಯಾತ್ರೆಯಲ್ಲಿ ಭಾಗಿಯಾಗಿದ್ದೆ.ಪೇಜಾವರ ಶ್ರೀಗಳು ರಾಮಮಂದಿರದಲ್ಲಿ ಮಾರನೆ ದಿನ ಪ್ರತಿಷ್ಟಾಪನೆ ಮಾಡಿದ ಸಂದರ್ಭದಲ್ಲಿ ನಾನು ಉಪಸ್ಥಿತಿ ಇದ್ದೆ.ಅದು ನನ್ನ ಪುಣ್ಯ.ಕೋಟ್ಯಾಂತರ ಕಾರ್ಯಕರ್ತರು ಕುಣಿದು ಕುಪ್ಪಳಿಸ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments