Webdunia - Bharat's app for daily news and videos

Install App

12 ವರ್ಷದ ನಂತರ ಕೊಲೆ ಆರೋಪಿಯೊಬ್ಬ ಪೊಲೀಸರ ಆ್ಯಪ್ ಮೂಲಕ ಪತ್ತೆ

Webdunia
ಗುರುವಾರ, 17 ನವೆಂಬರ್ 2022 (13:34 IST)
12 ವರ್ಷದ ನಂತರ ಕೊಲೆ ಆರೋಪಿಯೊಬ್ಬ ಪೊಲೀಸ್ರ ಆ್ಯಪ್ ಮೂಲಕ ಪತ್ತೆಯಾಗಿದ್ದಾನೆ. ಪೊಲೀಸ್ರು ನೂತನ ತಂತ್ರಜ್ಞಾನ M.CCTNS ಆಪ್ ಮುಖಾಂತರ ಕೊಲೆ ಆರೋಪಿ ಪತ್ತೆಯಾಗಿದ್ದಾನೆ.ಇತ್ತೀಚೆಗೆ ಅಷ್ಟೇ M.CCTNS ಆಪ್ ನ ಪೊಲೀಸ್ರು ಬಳಕೆ ಮಾಡುತ್ತಿದ್ದರು.ಇದರಲ್ಲಿ ಪ್ರತಿ ಆರೋಪಿಯ ಪಿಂಗರ್ ಪ್ರಿಂಟ್ ಜೊತೆಗೆ ಆತನ ಮಾಹಿತಿ ಈ ಆಪ್ ನಲ್ಲಿ ಇರುತ್ತೆ. ಇದೇ ಬೇಸ್ ನಲ್ಲಿ ಆರೋಪಿ ಪತ್ತೆಯಾಗಿದ್ದು, ಯಶವಂತಪುರ  ಪಿಎಸ್ ಐ ರಾಜು ರಾತ್ರಿ ಗಸ್ತಿನಲ್ಲಿದ್ದಾಗ ಅನುಮಾನಸ್ಫಾದವಾಗಿ ಓಡಾಡ್ತಿದ್ದವನ ಪ್ರಿಂಟ್ ಕಲೆಕ್ಟ್ ಚೆಕ್ ಮಾಡಿದಾಗ ಆರೋಪಿಯ ಕ್ರೈ ಹಿಸ್ಟರಿ ರಿವಿಲ್ ಆಗಿದೆ.
 
2015ರಲ್ಲಿ ತಿಗಳರಪಾಳ್ಯದ ಬಾಲಜಿನಗರದಲ್ಲಿ ಶಂಕರಪ್ಪ ಎಂಬುವವರಮ್ನ ಇದೇ ರಮೇಶ ಅಂಡ್ ಕೊಲೆ ಮಾಡಿ ಜೈಲು ಸೇರಿದ್ರು. ಜೈಲಿನಿಂದ ಬಿಡುಗಡೆಯಾಗಿದ್ದ ರಮೇಶ ಪೊಲೀಸ್ರ ಕೈಗೂ ಸಿಗದೆ ಕೊರ್ಟ್ ಗೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆ 2010ರಲ್ಲಿ ರಮೇಶ ವಿರುದ್ದ ಕೋರ್ಟ್ NDW (ನಾನ್ ಬೇಲಬಲ್ ವಾರೆಂಟ್) ಜಾರಿ ಮಾಡಿತ್ತು ಸದ್ಯ 12 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಆ್ಯಪ್ ಮೂಲಕ ಪತ್ತೆಯಾಗಿದ್ದಾನೆ. ಸದ್ಯ ಆರೋಪಿಯನ್ನ ಬ್ಯಾಡರಹಳ್ಲಿ ಪೊಲೀಸ್ರ ವಶಕ್ಕೆ ಒಪ್ಪಿಸಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments