Webdunia - Bharat's app for daily news and videos

Install App

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಂತರ ಎಚ್ಚೆತ ಸರ್ಕಾರ

Webdunia
ಭಾನುವಾರ, 12 ನವೆಂಬರ್ 2023 (14:22 IST)
ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಂತರ ಸರ್ಕಾರ ಎಚ್ಚೇತ್ತುಕೊಂಡಿದೆ.ಈ ಬಾರಿ ಗ್ರೀನ್ ಪಟಾಕಿ‌‌ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಗ್ರೀನ್ ಪಟಾಕಿ ಹೆಸ್ರಲ್ಲಿ ಬೇರೆ ಪಟಾಕಿ ಮಾರಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ.
 
ವಾಯು ಮಾಲಿನ್ಯ ಹದಗೆಡುತ್ತಿರೋ ಹಿನ್ನೆಲೆ ಸುಪ್ರೀಂ ಕೋರ್ಟ್ ಕೂಡ ಪಟಾಕಿ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಕಾಳ‌ಸಂತೆಯಲ್ಲಿ ಪಟಾಕಿ ಗೋದಾಮಗಳು, ಮಳಿಗೆಗಳು ತಲೆ‌ ಎತ್ತುತ್ತಿವೆ.ಬಿಬಿಎಂಪಿ ,ನಗರ ಪೊಲೀಸ್ ಇಲಾಖೆ ಪಟಾಕಿ ಮಾರಾಟಕ್ಕೆ ನಿರ್ದಿಷ್ಟ ಜಾಗ ಗುರುತು ಮಾಡಿದ್ದು,ಈ ಬಾರಿ ಮಾಮೂಲಿ ಪಟಾಕಿ ನಿಷೇಧ ಮಾಡಿದ್ದು ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿದ್ದಾರೆ.ನಗರದ್ಯಾಂತ 62 ಮೈದಾನ ಗಳಲ್ಲಿ ಪಟಾಕಿ ಮಳಿಗೆಗೆ ಅವಕಾಶ ನೀಡಲಾಗಿದೆ.

ಮೈದಾನಗಳಲ್ಲಿ  263 ಮಳಿಗೆಗಳಲ್ಲಿ ಅನುಮತಿಯಿದೆ.ಮಳಿಗೆಗಳು ಹಾಕಲು ಒಟ್ಟು 912  ಅರ್ಜಿಗಳು ಬಂದಿದ್ದು,ವಿವಿಧ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ.ಲಾಟರಿ ಮೂಲಕ  263 ಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.ಹೆಚ್ಚು ಶಬ್ದ, ಹೊಗೆ ಸೂಸುವ ಪಟಾಕಿ ಗಳಿಗೆ ಅವಕಾಶ ವಿಲ್ಲ. ರಾತ್ರಿ ಎಂಟರಿಂದ ಬೆಳಗ್ಗೆ  ಹತ್ತು ಗಂಟೆ ತನಕ ಮಾತ್ರ ಪಟಾಕಿ ಹೊಡೆಯಲು ಅವಕಾಶ ವಿದೆ.ಅನಧಿಕೃತವಾಗಿ ಪಟಾಕಿ‌ಮಾರಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಪೊಲೀಸ್ ಕಮೀಷನರ್ ಬಿ ದಯಾನಂದ ‌ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments