Webdunia - Bharat's app for daily news and videos

Install App

ಮತ್ತೆ ಶುರುವಾಯ್ತು ಕಾಂಗ್ರೆಸ್ ನಲ್ಲಿ ನಾ ಕೊಡೆ, ನಾ ಬಿಡೆ ಜಗಳ!

Webdunia
ಶನಿವಾರ, 1 ಸೆಪ್ಟಂಬರ್ 2018 (10:57 IST)
ಬೆಂಗಳೂರು: ಸೆಪ್ಟೆಂಬರ್ ನಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿರುವುದರಿಂದ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆ ಜೋರಾಗಿದೆ.

ಹಿರಿಯ ನಾಯಕರಿಗೆ ಈ ಬಾರಿ ಸಚಿವರ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಣ ಒತ್ತಾಯಿಸುತ್ತಿದೆ. ರಾಮಲಿಂಗಾ ರೆಡ್ಡಿ, ಎಚ್ ಕೆ ಪಾಟೀಲ್ ರಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಲು ಒತ್ತಾಯ ಹೆಚ್ಚಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಿರಿಯರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿರುವುದು ನಿಜ. ಆದರೆ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ. ಈಗಾಗಲೇ ಸಚಿವರಾಗಿರುವ ಶಾಸಕರ ಸ್ಥಾನ ಪಲ್ಲಟ ಕುರಿತು ಬಂದಿರುವ ಸುದ್ದಿಗಳೆಲ್ಲವೂ ಊಹಾಪೋಹ. ಹೊಸ ಖಾತೆಗಳ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಮುಂದಿನ ಸುದ್ದಿ
Show comments