AIMIM ಮುಖಂಡನ ಬಂಧನ

Webdunia
ಗುರುವಾರ, 21 ಏಪ್ರಿಲ್ 2022 (20:25 IST)
ಹುಬ್ಬಳ್ಳಿ ನಗರದಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್​ ಆರೀಫ್​ನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿ ಮೌಲ್ವಿ ಜತೆ ಸೇರಿ ಈತ ಪೊಲೀಸ್ ಇನ್ಸ್‌ಪೆಕ್ಟರ್ ಜತೆ ವಾಗ್ವಾದ ಮಾಡಿದ್ದ, ಗಲಭೆಗೆ ಕಾರಣವಾಗಿದ್ದ ಎಂಬ ಆರೋಪದಡಿ ವಶಕ್ಕೆ ಪಡೆಯಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ಹೈದರಾಬಾದ್​ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೂ ತೆರಳಿದೆ. ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಹೀಟ್ ಸ್ಟ್ರೋಕ್‌: ಜನಗಣತಿಗೆ ಹೋಗಿದ್ದ ಮೂವರು ಶಿಕ್ಷಕರು ಸಾವು

ಸಿದ್ದರಾಮಯ್ಯ ನಮತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಇವರೇ ಎಂದಾ ಎಚ್‌ಸಿ ಬಾಲಕೃಷ್ಣ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ, ಉಗ್ರ ಶಾರಿಕ್‌ಗೆ 10ವರ್ಷ ಜೈಲು ಶಿಕ್ಷೆ

ಉಗ್ರರಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಎನ್ ರವಿಕುಮಾರ್

ಮುಂದಿನ ಸುದ್ದಿ
Show comments