Webdunia - Bharat's app for daily news and videos

Install App

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

Sampriya
ಶನಿವಾರ, 17 ಮೇ 2025 (15:34 IST)
Photo Credit X
ಬೆಂಗಳೂರು: ನಾಳೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅವರು 92ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬ ಹಿನ್ನೆಲೆ ಏರ್‌ ಇಂಡಿಯಾ ವಿಮಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುವ ಮೂಲಕ ಸರ್ಪ್ರೈಸ್‌ ನೀಡಲಾಯಿತು. ‌

ದೇವೇಗೌಡರು ತಮ್ಮ ಹುಟ್ಟುಹಬ್ಬದ ಅಂಗವಾಗಿ ನಾಳೆ ಮುಂಜಾನೆ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲಿದ್ದಾರೆ.

ಇಂದು ಸಂಜೆ ಹೆಚ್‌ ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತಿರುಪತಿಗೆ ಪ್ರಯಾಣ ಮಾಡಲಿದ್ದಾರೆ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರು ಸೇರಿದಂತೆ ಅವರ ಕುಟುಂಬದ 20ಕ್ಕೂ ಹೆಚ್ಚು ಸದಸ್ಯರು ದೇವೇಗೌಡರೊಂದಿಗೆ ತಿರುಪತಿಗೆ ತೆರಳಲಿದ್ದಾರೆ.

ಇಂದು ರಾತ್ರಿ ತಿರುಮಲದಲ್ಲಿ ವಾಸ್ತವ್ಯ ಇರಲಿರುವ ಗೌಡರು ಮತ್ತು ಕುಟುಂಬದವರು ಮುಂಜಾನೆ ವೆಂಕಟೇಶ್ವರಸ್ವಾಮಿ ದರ್ಶನ ಪಡೆಯಲಿದ್ದಾರೆ. ನಂತರ ಅತಿಥಿಗೃಹವೊಂದನ್ನು ಉದ್ಘಾಟನೆ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ ಗೌಡರು ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ 92ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ದೇವೇಗೌಡರಿಗೆ ಸರ್ಪ್ರೈಸ್ ನೀಡಿದ ಏರ್‌ ಇಂಡಿಯಾ ಸಿಬ್ಬಂದಿ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಬಿಸಿಲ ತಾಪಕ್ಕೆ ಇನ್ನೂ ಸುತ್ತಾಡಲು ಹೊರಗಡೆ ಹೋಗದವರು ಈ ಸ್ಥಳದಲ್ಲಿ ಎಂಜಾಯ್ ಮಾಡಬಹುದು

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

ಮುಂದಿನ ಸುದ್ದಿ
Show comments