ಲಾಕ್ಡೌನ್ ನಂತರ ವಾಯುಮಾಲಿನ್ಯ ಏರಿಕೆ!

Webdunia
ಸೋಮವಾರ, 20 ಡಿಸೆಂಬರ್ 2021 (09:10 IST)
ಬೆಂಗಳೂರು : ಲಾಕ್ಡೌನ್ ಆಗಿದ್ದೇ ತಡ ಇಡೀ ಬೆಂಗಳೂರು ಸ್ತಬ್ಧ ಆಗಿತ್ತು. ವಾಹನಗಳ ಓಡಾಟವೂ ಸ್ವಲ್ಪಮಟ್ಟಿಗೆ ಕಡಿಮೆಯಾಗಿತ್ತು.

ಬೆಂಗಳೂರಿನ ಏರಿಯಾಗಳಲ್ಲಿ ನಡೆಯುತ್ತಿದ್ದ ಕಾಮಗಾರಿಗಳು ನಿಂತಿದ್ದವು. ಆದರೀಗ ಅನ್ಲಾಕ್ ಬಳಿಕ ರಸ್ತೆ, ಕಟ್ಟಡ ಮತ್ತು ಮೆಟ್ರೋ ಕಾಮಗಾರಿ ಶುರುವಾಗಿದೆ.

ಇದರಿಂದ ಧೂಳಿನ ಪ್ರಮಾಣ ಶೇಕಡಾ 30ರಷ್ಟು ಏರಿಕೆಯಾಗಿದ್ದು, ಧೂಳು ಜನರ ಶ್ವಾಸಕೋಶ ಸೇರಿ ಜನರ ಆರೋಗ್ಯ ಹಾಳಾಗುತ್ತಿದೆ. ಧೂಳಿನಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಮಟ್ಟವೂ ಹೆಚ್ಚಾಗಿದೆ.

2021-2022 ರ ಪ್ರಕಾರ ವಾಯುಮಾಲಿನ್ಯ ಮಟ್ಟ ಶೇಕಡಾ 70 ರಿಂದ 75ಕ್ಕೆ ಏರಿಕೆಯಾಗಿದೆ. ಆತಂಕಕಾರಿ ವಿಷಯ ಅಂದರೆ ವಾಯುಮಾಲೀನ್ಯದಿಂದ 2020ರಲ್ಲಿ ಬೆಂಗಳೂರುವೊಂದರಲ್ಲೇ 12 ಸಾವಿರ ಮಂದಿ ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಕಳೆದ ವರ್ಷ 54 ಸಾವಿರ ಜನರು ಮೃತಪಟ್ಟಿದ್ದಾರೆ. ಆಗ್ನೇಯ ಏಷ್ಯಾ ಗ್ರೀನ್ಪೀಸ್ನ ವಾಯುಗುಣಮಟ್ಟ ವಿಶ್ಲೇಷಣೆಯಲ್ಲಿ ಈ ಮಾಹಿತಿ ಪ್ರಕಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments