ಸ್ಟಾಲಿನ್​ ಜೊತೆ ಸಿಎಂ, ಡಿಸಿಎಂ ಹೊಂದಾಣಿಕೆ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (16:05 IST)
ತಮಿಳುನಾಡು ಸಿಎಂ M.K.ಸ್ಟಾಲಿನ್​ ಜೊತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಅಡ್ಜಸ್ಟ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಅವರು ಸ್ಟಾಲಿನ್​​ ವಿರುದ್ಧ ಒಂದೇ ಒಂದು ಹೇಳಿಕೆ ಕೊಡ್ತಾ ಇಲ್ಲ ಎಂದು ಬಿಜೆಪಿ ಶಾಸಕ R.ಅಶೋಕ್​ ಆರೋಪಿಸಿದ್ದಾರೆ.. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವರು ಇಲ್ಲೇ ಗೂಟ ಹೊಡೆದು ಕುಳಿತಿದ್ದಾರೆ. ಕಾಂಗ್ರೆಸ್​ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಳ್ತಾ ಇದೆ.. ಆದರೆ ಕಾಟಾಚಾರಕ್ಕೆ ಸಂಸದರ ಸಭೆ ಮಾಡಿದ್ದಾರೆ.. ವಿಪಕ್ಷಗಳು ಬೈತಾರೆ ಎಂದು ಸಭೆ ಮಾಡಿದ್ದಾರೆ ಎಂದು ಆರೋಪಿಸಿದ್ರು.. ತಮಿಳುನಾಡು ಸುಪ್ರೀಂ ಕೋರ್ಟ್​ಗೆ ಅಪೀಲ್ ಮಾಡಿದ ಮೇಲೆ ನಮ್ಮ ರಾಜ್ಯ ಸರ್ಕಾರ ಅಪೀಲ್​​ ಹೋಗಿದೆ.. ಮೊದಲೇ ಅಪೀಲು ಹೋಗಲು ಏನಾಗಿತ್ತು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಮುಂದಿನ ಸುದ್ದಿ
Show comments