VHP ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ವಾಪಸ್?

Webdunia
ಶನಿವಾರ, 15 ಆಗಸ್ಟ್ 2020 (17:29 IST)
ಬೆಂಗಳೂರು ಗಲಭೆಯ ಕಾವು ಇನ್ನೂ ಆರಿಲ್ಲ. ಈ ನಡುವೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯೋ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ.


ಸಂಘಟನೆಯ ಮುಖಂಡರು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದು, ಕೆಲವರ ಮೇಲೆ ಉದ್ದೇಶಪೂರ್ವಕವಾಗಿ ಹಾಕಲಾಗಿರುವ ಕೇಸ್ ಗಳನ್ನು ಕೈಬಿಡಬೇಕೆಂದು ಮನವಿ ಮಾಡಿದ್ದಾರೆ.

ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸೋ ಭರವಸೆ ನೀಡಿದ್ದೇನೆಯೇ ಹೊರತು, ವಿಶ್ವ ಹಿಂದು ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ಗಳನ್ನು ಹಿಂಪಡೆಯೋದಾಗಿ ನಾನು ಹೇಳಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಸಿಇಟಿ ಪರೀಕ್ಷೆ ವೇಳೆ ಮತ್ತೆ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments