Webdunia - Bharat's app for daily news and videos

Install App

ಬಜೆಟ್ ಅಧಿವೇಶನದ ಕುರಿತು ಚರ್ಚಿಸಲು ಜ.31 ರಂದು ಸರ್ವಪಕ್ಷಗಳ ಸಭೆ

Webdunia
ಭಾನುವಾರ, 30 ಜನವರಿ 2022 (20:56 IST)
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜ.31 ರಂದು ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಅವರು ಸರ್ವಪಕ್ಷ ಸಭೆ ನಡೆಸಲಿದ್ದಾರೆ.
ಮೇಲ್ಮನೆಯ ಕಲಾಪ ಸುಗಮವಾಗಿ ನಡೆಯುವ ಸಲುವಾಗಿ ವರ್ಚ್ಯುಯಲ್ ಸಭೆ ನಡೆಯಲಿದೆ. ಪೆಗಾಸಸ್, ಹೆಚ್ಚುತ್ತಿರುವ ನಿರುದ್ಯೋಗ, ತೈಲ ಬೆಲೆ ಏರಿಕೆ, ಕೊರೋನಾ ಸೋಂಕು, ಅಮರ್ ಜವಾನ್ ಜ್ಯೋತಿ ಸ್ಥಳಾಂತರ ಮುಂತಾದ ವಿಷಯಗಳ ಬಗ್ಗೆ ವಿರೋಧ ಪಕ್ಷಗಳು ಪ್ರಸ್ತಾಪಿಸುವ ಸಾಧ್ಯತೆ ಇದೆ.
ಈ ಹಿನ್ನೆಲೆ ಅಧಿವೇಶನ ಸುಗಮವಾಗಿ ಸಾಗುವಂತೆ ಮಾಡಲು ಈ ಸಭೆ ನಡೆಸಲಾಗುವುದು. ಬಜೆಟ್ ಅಧಿವೇಶನದ ಮೊದಲಾರ್ಧ ಜ.31 ರಿಂದ ಫೆ.11 ರವರೆಗೆ ನಡೆಯಲಿದೆ. ಮಾರ್ಚ್ 14 ರಂದು ಮತ್ತೆ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಏ.೮ರವರೆಗೆ ನಡೆಯಲಿದೆ. ಫೆ.1 ರಂದು ಸರ್ಕಾರ 2022-23 ನೇ ಸಾಲಿನ ಬಜೆಟ್ ಮಂಡಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments