Webdunia - Bharat's app for daily news and videos

Install App

ಅಧಿಕಾರದಲ್ಲಿ ಇಲ್ಲದಿದ್ರೆ ಎಲ್ಲವನ್ನೂ ಟೀಕೆ ಮಾಡ್ತಾರೆ: ಬೊಮ್ಮಾಯಿ

Webdunia
ಶನಿವಾರ, 23 ಅಕ್ಟೋಬರ್ 2021 (07:31 IST)
ಹಾವೇರಿ : ನರೇಂದ್ರ ಮೋದಿ ಸರ್ಕಾರದ ಯೋಜನೆ ಎಲ್ಲ ಮನೆಗಳಿಗೆ ತಲುಪಿದೆ. ಯೋಜನೆ ಪಡೆಯದ ಒಂದು ಮನೆ ತೋರಿಸಿ ನೋಡೋಣ ಎಂದು ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಮ್ಮನಹಳ್ಳಿಯಲ್ಲಿ ಯಡಿಯೂರಪ್ಪ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಶತಕೋಟಿ ಡೋಸ್ ಲಸಿಕೆ ನೀಡಿಕೆಗೆ ವಿಶ್ವವೇ ಹೊಗಳ್ತಿದೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ. ಹೀಗೆ ಟೀಕೆ ಮಾಡಿದರೆ ಜನರು ಒಪ್ಪುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್‌ನವರು ಹಣಬಲ, ಜಾತಿಬಲದಿಂದ ಚುನಾವಣೆ ಗೆಲ್ಲುವುದು ಆರಂಭ ಮಾಡಿದರು. ನರೇಂದ್ರ ಮೋದಿ ಬಂದ ಬಳಿಕ ಕಾಂಗ್ರೆಸ್ ಧೂಳೀಪಟವಾಗಿದೆ.
ಕಾಂಗ್ರೆಸ್ ಗೆದ್ರೆ ಜನಬೆಂಬಲ, ನಾವು ಗೆದ್ರೆ ಹಣಬಲವಾ? ನಮಗೆ ಜನಬೆಂಬಲ ಇಲ್ವಾ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆ ಕೇಳಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ. ಹಾನಗಲ್ ಕ್ಷೇತ್ರದ ಮತದಾರರೇ ಉತ್ತರ ನೀಡುತ್ತಾರೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸ್ತಾರೆ ಎಂದು ಬಮ್ಮನಹಳ್ಳಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments