Webdunia - Bharat's app for daily news and videos

Install App

ಗೋಹತ್ಯೆ ಮಾತ್ರವಲ್ಲ ಎಲ್ಲ ಪ್ರಾಣಿಗಳ ಹತ್ಯೆ ನಿಷೇಧಿಸಲಿ- ರೆಡ್ಡಿ

Webdunia
ಸೋಮವಾರ, 8 ಜನವರಿ 2018 (20:59 IST)

ಗೋ ಹತ್ಯೆ ಮಾತ್ರವಲ್ಲ, ದೇಶದಲ್ಲಿರುವ ಎಲ್ಲ ಪ್ರಾಣಿಗಳ ಹತ್ಯೆ ಮಾಡುವುದು ನಿಷೇಧ ಮಾಡಲಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪ್ರತಿದಿನ ಕೋಳಿ, ಕುರಿ, ಹಂದಿ ಸೇರಿದಂತೆ ಲಕ್ಷಾಂತರ ಪ್ರಾಣಿಗಳ ಹತ್ಯೆಯಾಗುತ್ತದೆ. ಆದ್ದರಿಂದ ಎಲ್ಲ ಪ್ರಾಣಿಗಳ ಹತ್ಯೆ ಮಾಡುವುದನ್ನು ನಿಲ್ಲಿಸುವ ಅಗತ್ಯವಿದೆ ಎಂದಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಿ ಮತ್ತು ಗೋ ಮಾಂಸ ರಫ್ತು ಮಾಡುವುದನ್ನು ನಿಯಂತ್ರಿಸಲಿ ಎಂದು ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಮೊದಲು ಉತ್ತರ ಪ್ರದೇಶವನ್ನು ಸರಿಪಡಿಸಲಿ. ನಂತರ ಬೇರೆ ರಾಜ್ಯಗಳ ಬಗ್ಗೆ ಮಾತನಾಡಲಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments