Webdunia - Bharat's app for daily news and videos

Install App

ರಾಜಕೀಯ ದುರುದ್ದೇಶದ ಆರೋಪ : ಕುಂದಚೇರಿ ಗ್ರಾ.ಪಂ ಅಸಮಾಧಾನ

Webdunia
ಶನಿವಾರ, 30 ಅಕ್ಟೋಬರ್ 2021 (21:13 IST)
ಮಡಿಕೇರಿ ಅ.30 : ಕುಂದಚೇರಿ ಗ್ರಾ.ಪಂ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ರೂಪಿಸಿದ್ದು, ಇದಕ್ಕೆ ಗ್ರಾಮಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಆದರೆ ಕೆಲವರು ರಾಜಕೀಯ ದುರುದ್ದೇಶದಿಂದ ಕಟ್ಟಡ ನಿರ್ಮಾಣದ ಕುರಿತು ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಗ್ರಾ.ಪಂ ಅಧ್ಯಕ್ಷೆ ಸಿ.ಯು.ಸವಿತ ಹಾಗೂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರು ಸಭೆಯಲ್ಲಿ ಮಾತನಾಡಿದ ಅವರು ಹಲವು ಬಾರಿ ಸೋತಿರುವ ನಾಲ್ವರು ಜನಪರವಾದ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ, ಇವರುಗಳ ಆರೋಪ ದುರುದ್ದೇಶಪೂರಿತವೆಂದು ಪ್ರಕಟಿಸಿದ್ದಾರೆ.
ಸುಮಾರು 42 ವರ್ಷಗಳ ಹಿಂದಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ, ನೂತನ ಕಟ್ಟಡ ನಿರ್ಮಾಣಕ್ಕೆ ವಿವಿಧ ಹಣಕಾಸು ಕ್ರಿಯಾ ಯೋಜನೆಡಿ 34.62 ಲಕ್ಷ ರೂ. ಈಗ ಕಟ್ಟಡ ಕಾಮಗಾರಿಗೆ ಸಂಬೋಧಿಸಿದ ಹಲವು ಇಲಾಖೆಗಳ ಅನುಮತಿ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಂದಾಜು ಪಟ್ಟಿಯನ್ನು ಕೂಡ ತಯಾರಿಸಲಾಗಿದೆ, ಕಟ್ಟಡ ನಿರ್ಮಾಣ ಕಾರ್ಯ ಕಾನೂನುಬದ್ಧವಾಗಿ ಸರಿಯಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜಕೀಯ ದುರುದ್ದೇಶದ ಹೇಳಿಕೆಗಳನ್ನು ಬಿಟ್ಟು ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಲಿ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ.ವಿ.ಪ್ರವೀಣ್ ಕುಮಾರ್ (ವಿಶು), ಸದಸ್ಯರುಗಳಾದ ಕೆ.ಯು.ಹ್ಯಾರಿಸ್, ಪಿ.ಬಿ.ದಿನೇಶ್ ಹಾಗೂ ಬೇಬಿ ಪೊನ್ನಪ್ಪ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments