Webdunia - Bharat's app for daily news and videos

Install App

ಅಮರನಾಥ ಯಾತ್ರಿಗಳ ಪರದಾಟ

Webdunia
ಗುರುವಾರ, 5 ಜುಲೈ 2018 (16:10 IST)
ಪ್ರತಿಕೂಲ ಹವಾಮಾನದಿಂದಾಗಿ ಹುಬ್ಬಳ್ಳಿಯ 59 ಅಮರನಾಥ ಯಾತ್ರಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿ -ಧಾರವಾಡ ಅವಳಿನಗರದಿಂದ ಜೂನ್ 26 ರಂದು ಖಾಸಗಿ  ಟ್ರಾವಲ್ಸ್ ಮೂಲಕ ಅಮರನಾಥ ಯಾತ್ರೆಗೆ 115 ಯಾತ್ರಿಗಳ ತೆರಳಿದ್ದರು. 

ಅವರಲ್ಲಿ 59 ಯಾತ್ರಿಗಳು ಗುಫಾ ಪ್ರದೇಶದಲ್ಲಿ ಕಳೆದ 3  ದಿನಗಳಿಂದ  ಸಿಲುಕಿಕೊಂಡಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಗುಫಾ ಪ್ರದೇಶದಲ್ಲಿ ಸಿಲುಕಿರುವ ಯಾತ್ರಿಗಳು ತೀವೃ ಸಂಕಷ್ಟ ಅನುಭವಿಸುತ್ತಿದ್ದಾರೆ. ಆಹಾರ ಹಾಗೂ ನೀರಿನ ಕೊರತೆಯಿಂದ ಕೆಲವರು ಅಸ್ವಸ್ಥರಾಗಿದ್ದಾರೆ.

ಗುಫಾ ಪ್ರದೇಶಲ್ಲಿ ಸಿಲುಕಿರುವ ಯಾತ್ರಿಕರು ಸಹಾಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ರೂ ಯಾರು ಕೂಡ ಸ್ಪಂದನೆ ಮಾಡುತ್ತಿಲ್ಲ. ಗುಫಾ ಪ್ರದೇಶದ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿಮಳೆ ಹಾಗೂ ಚಳಿಯಲ್ಲಿ ಸಿಲುಕಿರುವ ಯಾತ್ರಿಗಳ ಸಹ ಯಾತ್ರಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ.. ಕೇಂದ್ರ ಸರಕಾರ ರಕ್ಷಣಾ ಕಾರ್ಯವನ್ನು ತೀವೃಗೊಳಿಸುವ ಮೂಲಕ ಗುಫಾ ಪ್ರದೇಶದಲ್ಲಿ ಸಿಲುಕಿರುವ ಯಾತ್ರಿಗಳನ್ನು  ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಮನವಿ ಮಾಡಿಕೊಂಡಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments