Webdunia - Bharat's app for daily news and videos

Install App

ವಿಸ್ಮಯಕಾರಿ ಘಟನೆ! ಹಾಲು, ನೀರು ಕುಡಿಯುತ್ತಿರುವ ಕಲ್ಲಿನ ನಂದಿ ವಿಗ್ರಹ

Webdunia
ಸೋಮವಾರ, 31 ಜುಲೈ 2023 (08:35 IST)
ಬೀದರ್ : ಕಲ್ಲಿನ ನಂದಿ ವಿಗ್ರಹ ಹಾಲು ಮತ್ತು ನೀರು ಕುಡಿಯುತ್ತಿರುವ ಸುದ್ದಿ ಹರಡಿದ್ದು, ವಿಸ್ಮಯಕಾರಿ ಘಟನೆ ಕಣ್ತುಂಬಿಕೊಳ್ಳಲು ಜನರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
 
ಗಡಿ ಜಿಲ್ಲೆ ಬೀದರ್ನಲ್ಲಿರುವ ದೇವಸ್ಥಾನದಲ್ಲಿ ವಿಸ್ಮಯವನ್ನು ನೋಡಲು ಭಕ್ತರ ದಂಡೇ ಆಗಮಿಸುತ್ತಿದೆ. ಜಿಲ್ಲೆಯ ಹಲವು ದೇವಸ್ಥಾನಗಳು ಈ ವಿಸ್ಮಯಕಾರಿ ಘಟನೆಗೆ ಸಾಕ್ಷಿಯಾಗಿದೆ. ಬೀದರ್ ತಾಲೂಕಿನ ಧೂಮಸಾಪೂರ್, ಮರಕುಂದ, ಕಪಲಾಪೂರ್ ಹಾಗೂ ಚಿಟ್ಟಗುಪ್ಪ ತಾಲೂಕಿನ ನಿರ್ಣಾ, ಮಂಗಲಗಿ ಬಸವಕಲ್ಯಾಣ ತಾಲೂಕಿನಲ್ಲಿ ನಾರಾಯಣಪೂರ್ ಸೇರಿದಂತೆ ಜಿಲ್ಲೆಯ ಹಲವೆಡೆ ವಿಸ್ಮಯಕಾರಿ ಘಟನೆಯಾಗುತ್ತಿದೆ.

ಕಲ್ಲಿನ ನಂದಿ ವಿಗ್ರಹ ಹಾಲು ಮತ್ತು ನೀರು ಕುಡಿಯುತ್ತೆ ಎನ್ನುವ ವದಂತಿ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ ಕಡೆ ಮಹಿಳಾ ಭಕ್ತರು ಮುಖ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments