Daily Horoscope

ಮೊಳಗಿದ 'ಅಂಬಿ ಮತ್ತೆ ಹುಟ್ಟಿ ಬಾ' ಘೋಷಣೆ

Webdunia
ಭಾನುವಾರ, 25 ನವೆಂಬರ್ 2018 (18:05 IST)
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಂಡ್ಯದ ಗಂಡಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಯಿತು.

ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಯಿತು. ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಅಗಲಿದ ಹಿರಿಯ ಚಿತ್ರನಟ ಅಂಬರೀಶ್ ಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.

ಅಂಬಿ ಕಟೌಟ್ ಗೆ ಪುಷ್ಪ ಸಮರ್ಪಿಸುವ ಮೂಲಕ ಶೋಕಾಚರಣೆಯನ್ನು ಜನರು ಮಾಡಿದರು. ಅಗಲಿದ ಚೇತನದ ಆತ್ಮಕ್ಕೆ ಶಾಂತಿ ಕೋರಿದ ಆಟೋ ಚಾಲಕರು, ಕಂಬನಿ ಮಿಡಿದರು. 'ಅಂಬಿ ಮತ್ತೆ ಹುಟ್ಟಿ ಬಾ' ಎಂಬ ಘೋಷಣೆ ಮೊಳಗಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments