ಈವತ್ತಿನ ರಾಜಕೀಯವೇ ಸರಿ ಇಲ್ರೀ ಎಂದ ಅಂಬರೀಷ್

Webdunia
ಭಾನುವಾರ, 1 ಏಪ್ರಿಲ್ 2018 (05:14 IST)
ಬೆಂಗಳೂರು: ನಟ, ಶಾಸಕ, ಅಂಬರೀಷ್ ಗೆ ಮಂಡ್ಯ ಟಿಕೆಟ್ ಕಾಂಗ್ರೆಸ್ ಪಕ್ಕಾ ಮಾಡಿದೆ ಎನ್ನಲಾಗಿತ್ತು. ಆದರೆ ನಟ  ಅಂಬಿ ಮಾತ್ರ ಇನ್ನೂ ತಮ್ಮ ಸ್ಪರ್ಧೆ ಬಗ್ಗೆ ಫೈನಲ್ ನಿರ್ಧಾರ ಕೈಗೊಂಡಿಲ್ಲವಂತೆ.

ನಿನ್ನೆ ಬೆಂಗಳೂರಿನಲ್ಲಿ ಬೆಂಬಲಿಗರ ಜತೆ ಸಭೆ ನಡೆಸಿದ  ಅಂಬರೀಷ್ ಮಂಡ್ಯದಿಂದ ಸ್ಪರ್ಧೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ಚರ್ಚಿಸಿದರು. ಈ ವೇಳೆ ಅಭಿಮಾನಿಗಳ ಒತ್ತಡಕ್ಕೆ ಸಿಟ್ಟಾಗಿ ‘ಈವತ್ತಿನ ರಾಜಕೀಯ ಸರಿಯಿಲ್ಲ. ನಂಗೆ ವಯಸ್ಸಾಯ್ತು. ಆರೋಗ್ಯವೂ ಸರಿ ಇಲ್ಲ’ ಎಂದಿದ್ದಾರೆ.

ಹೀಗಾಗಿ ಅಂಬರೀಷ್ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ನಾಳೆ ಖಚಿತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಲಿಗ್ರಾಂ ನಿಷೇಧ ತೆರವಾದ್ರೂ ಓಪನ್ ಮಾಡಲಾಗುತ್ತಿಲ್ಲವೇ.. ಏನು ಮಾಡಬೇಕು ಇಲ್ಲಿದೆ ವಿವರ

ವರ್ಷಗಳ ನಂತರ ಕಾಶ್ಮೀರದ ಸ್ವಗ್ರಾಮಕ್ಕೆ ಮರಳಿದ ಪಂಡಿತ್ ಮಹಿಳೆ ಮರದ ಮುಂದೆ ನಿಂತು ಕಣ್ಣೀರು Video

ಸಾಯಲು ಹೊರಟಿದ್ದವಳನ್ನು ಹೀರೋನಂತೆ ಕಾಪಾಡಿದ ಯುವಕ Video

ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ: ಕುಮಾರಸ್ವಾಮಿ ಕಮ್ ಬ್ಯಾಕ್ ಗೆ ಪ್ರಮುಖ ಅಸ್ತ್ರ

ಡಿಕೆ ಶಿವಕುಮಾರ್ ಪಂಥಾಹ್ವಾನದ ಬಗ್ಗೆ ಕೇಳಿದ್ದಕ್ಕೆ ಕುಮಾರಸ್ವಾಮಿ ರಿಯಾಕ್ಷನ್ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments