Daily Horoscope

ಅಮಿತ್ ಶಾ, ಬಿಎಸ್‌ವೈ ಇಬ್ಬರು ಜೈಲಿಗೆ ಹೋಗಿ ಬಂದ ಗಿರಾಕಿಗಳು: ಸಿಎಂ ವಾಗ್ದಾಳಿ

Webdunia
ಶನಿವಾರ, 14 ಅಕ್ಟೋಬರ್ 2017 (17:41 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದ ಗಿರಾಕಿಗಳು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ನುಡಿದಂತೆ ನಡೆದ ಸರಕಾರ. ರೈತರ ಪರ, ಬಡವರ, ದೀನ ದಲಿತರ, ಶೋಷಿತರ ಪರವಾದ ಸರಕಾರವಾಗಿದೆ ಎಂದು ತಿಳಿಸಿದ್ದಾರೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆಟ ಕರ್ನಾಟಕದಲ್ಲಿ ನಡೆಯೋಲ್ಲ. ಇಂತಹ ಸಾವಿರಾರು ಮೋದಿ ಮತ್ತು ಅಮಿತ್ ಶಾ ಬಂದರೂ ಚುನಾವಣೆಯಲ್ಲಿ ಗೆಲ್ಲುವುದು ನಾವೇ ಎಂದು ಗುಡುಗಿದ್ದಾರೆ. 
 
ಅಮಿತ್ ಶಾ ಮತ್ತು ಬಿಎಸ್‌ವೈ ಹೇಳಿಕೆಗಳು ಭೂತದ ಬಾಯಲ್ಲಿ ಭಗವದ್ಗೀತೆಯಂತೆ. ಅಮಿತ್ ಶಾ ಮಾಯಾ ಮಂತ್ರ ರಾಜ್ಯದಲ್ಲಿ ನಡೆಯಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. 
 
ರಾಜ್ಯದ ಯಾವುದೇ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ.ಜಾತಿ-ಧರ್ಮದ ಆಧಾರದಲ್ಲಿ ರಾಜಕೀಯ ನಡೆಯುವುದಿಲ್ಲ. 2018ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments