Webdunia - Bharat's app for daily news and videos

Install App

ಗಡಿ ವಿಚಾರದ ಬಗ್ಗೆ ಸಭೆ ಕರೆದ ಅಮಿತ್ ಷಾ- ಸಿಎಂ

Webdunia
ಬುಧವಾರ, 14 ಡಿಸೆಂಬರ್ 2022 (14:34 IST)
ಇವತ್ತು ಹುಬ್ಬಳ್ಳಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ಇದೆ .ಈ ಸಂದರ್ಭದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದೇವೆ.ಪ್ರಾಥಮಿಕ ಹಂತದಲ್ಲೇ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ.ಈ ಬಜೆಟ್ ನಲ್ಲಿ ನಮ್ಮ ಕ್ಲಿನಿಕ್ ಗೆ ಹೆಚ್ಚು ಒತ್ತು ನೀಡಿದೇವೆ.ಹುಬ್ಬಳ್ಳಿಯಿಂದ ದೆಹಲಿಗೆ ಹೊರಡುತ್ತೇನೆ ಎಂದು ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ ಹೇಳಿದ್ರು.
 
ಇವತ್ತು ದೆಹಲಿಗೆ ಹೋಗ್ತಿದೀನಿ.ಗಡಿ ವಿಚಾರದ ಬಗ್ಗೆ ಅಮಿತ್ ಷಾ ಅವರು ಸಭೆ ಕರೆದಿದಾರೆ.ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಷಾ ಅವರಿಗೆ ಸ್ಪಷ್ಟಪಡಿಸ್ತೇನೆ.ಮಹಾರಾಷ್ಟ್ರ ಆರು ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ತಿದೆ.ನಾವು ಹಾಗಲ್ಲ, ನಮಗೆ ನಮ್ಮ ನೆಲ ಜಲ ಗಡಿ ವಿಚಾರ ಮುಖ್ಯ.ಗಡಿ ವಿಚಾರದ ಬಗ್ಗೆ ಸಭೆ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡ್ತೇನೆ.ನಾನು ಎಲ್ಲ ಸಿದ್ಧತೆಗಳ ಜತೆ ಹೋಗ್ತಿದ್ದೇನೆ.ಅವಕಾಶ ಸಿಕ್ಕಿದರೆ ಸಂಪುಟ ಬಗ್ಗೆ ಅಮಿತ್ ಷಾ ಅವರ ಜತೆ ಚರ್ಚೆ ಮಾಡ್ತೇನೆ ಎಂದು ಸಿಎಂ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments