Daily Horoscope

ಎಎಪಿ ವಿರುದ್ಧ ಅಮಿತ್​ ಶಾ ಪ್ರತಿತಂತ್ರ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:35 IST)
ನವದೆಹಲಿ ಮುನ್ಸಿಪಲ್ ಚುನಾವಣೆಯ ಹಿನ್ನೆಲೆ ಬಿಜೆಪಿ ಮತ್ತು ಆಪ್ ನಡುವೆ ರಾಜಕೀಯ ಕೆಸರೆರಚಾಟ ಶುರುವಾಗಿದೆ. ತುಘಲಕಾಬಾದ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ ನಗರದ ನಾಲ್ಕನೇ ತ್ಯಾಜ್ಯದಿಂದ ಇಂಧನ ಯೋಜನೆಯು ಮತ್ತೊಂದು ಮಾತಿನ ಸಮರಕ್ಕೆ ನಾಂದಿ ಹಾಡಿದೆ. 2025 ರ ವೇಳೆಗೆ ಕಸ ಮುಕ್ತ ದೆಹಲಿಯ ಭರವಸೆಯನ್ನು ನೀಡಿದ ಸಚಿವ ಅಮಿತ್ ಶಾ, ದೆಹಲಿಯನ್ನು ‘ಎಎಪಿ ನಿರ್ಭರ್’ ಮತ್ತು ಆತ್ಮನಿರ್ಭರ್ ಸ್ವಾವಲಂಬಿ ಎಂದು ಆಯ್ಕೆ ಮಾಡಿಕೊಳ್ಳಲು ಉತ್ತೇಜಿಸಿದ್ದಾರೆ. ನಂತರ ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಜ್ರಿವಾಲ್ ಜೀ ನಡೆದುಕೊಂಡ ರೀತಿ, ಪ್ರಜಾಪ್ರಭುತ್ವದ ರೀತಿಯಲ್ಲಿ ಅದಕ್ಕೆ ಪ್ರತಿಕ್ರಿಯಿಸುವ ಸಮಯ ಬಂದಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಿದ ಅವರು, ಇಂದು ದೆಹಲಿಯನ್ನು ಸ್ವಚ್ಛಗೊಳಿಸಲು ಒಂದು ದೊಡ್ಡ ಹೆಜ್ಜೆ ಇಡಲಾಗಿದೆ. 2025ರ ಮೊದಲು ದೆಹಲಿಯ ಎಲ್ಲಾ ದಿನನಿತ್ಯದ ಕಸವನ್ನು ವಿಲೇವಾರಿ ಮಾಡಲು ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ. ಭವಿಷ್ಯದಲ್ಲಿ, ಈ ಬೃಹತ್ ಕಸದ ತೊಟ್ಟಿಗಳು, ಕಸದ ಪರ್ವತಗಳು ಇನ್ನು ಮುಂದೆ ಕಾಣಿಸುವುದಿಲ್ಲ. ನಮ್ಮ ದೆಹಲಿ ಸುಂದರವಾಗಿರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments