ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

Webdunia
ಮಂಗಳವಾರ, 25 ಏಪ್ರಿಲ್ 2023 (11:04 IST)
ಹುಬ್ಬಳ್ಳಿ : ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ರೋಡ್ ಶೋ ವೇಳೆ ಮಾತನಾಡಿದ ಅವರು, ಶೆಟ್ಟರ್ ಹೋಗಿದ್ರಿಂದ ಪಕ್ಷಕ್ಕೇನು ನಷ್ಟವಿಲ್ಲ. ಸ್ವತಃ ಶೆಟ್ಟರ್ ಸೋಲ್ತಾರೆ.  ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯವಾಗಿದೆ. ಶೆಟ್ಟರ್ ಒಬ್ಬರನ್ನು ಮಾತ್ರವಲ್ಲ, ಅನೇಕರನ್ನು ಕೈಬಿಡಲಾಗಿದೆ. ಲಿಂಗಾಯತ ಸಮುದಾಯ ಬಿಜೆಪಿ ಜೊತೆಗೆ ಇದೆ ಎಂದು ಹೇಳಿದರು.

ಶೆಟ್ಟರ್ ಒಬ್ಬರಿಗೆ ಟಿಕೆಟ್ ತಪ್ಪಿಸಿಲ್ಲ. ಹಲವಾರು ಹಿರಿಯರಿಗೆ ಟಿಕೆಟ್ ಕೊಟ್ಟಿಲ್ಲ. ಕಾರಣವನ್ನು ಶೆಟ್ಟರ್ಗೆ ಹೇಳಿದ್ದೇವೆ. ನಾವು ಅದನ್ನು ಬಹಿರಂಗಪಡಿಸಲ್ಲ. ಮತದಾರರಿಗೆ ಯಾವ ರೀತಿ ಹೇಳಬೇಕೋ ಆ ರೀತಿ ಮುಟ್ಟಿಸುತ್ತೇವೆ. ಸವದಿ, ಶೆಟ್ಟರ್ಗೆ ಪಕ್ಷದಲ್ಲಿ ಎಲ್ಲಾ ಗೌರವ ಸ್ಥಾನಮಾನ ನೀಡಿದ್ದೆವು. ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments