ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

Webdunia
ಮಂಗಳವಾರ, 25 ಏಪ್ರಿಲ್ 2023 (11:04 IST)
ಹುಬ್ಬಳ್ಳಿ : ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ರೋಡ್ ಶೋ ವೇಳೆ ಮಾತನಾಡಿದ ಅವರು, ಶೆಟ್ಟರ್ ಹೋಗಿದ್ರಿಂದ ಪಕ್ಷಕ್ಕೇನು ನಷ್ಟವಿಲ್ಲ. ಸ್ವತಃ ಶೆಟ್ಟರ್ ಸೋಲ್ತಾರೆ.  ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯವಾಗಿದೆ. ಶೆಟ್ಟರ್ ಒಬ್ಬರನ್ನು ಮಾತ್ರವಲ್ಲ, ಅನೇಕರನ್ನು ಕೈಬಿಡಲಾಗಿದೆ. ಲಿಂಗಾಯತ ಸಮುದಾಯ ಬಿಜೆಪಿ ಜೊತೆಗೆ ಇದೆ ಎಂದು ಹೇಳಿದರು.

ಶೆಟ್ಟರ್ ಒಬ್ಬರಿಗೆ ಟಿಕೆಟ್ ತಪ್ಪಿಸಿಲ್ಲ. ಹಲವಾರು ಹಿರಿಯರಿಗೆ ಟಿಕೆಟ್ ಕೊಟ್ಟಿಲ್ಲ. ಕಾರಣವನ್ನು ಶೆಟ್ಟರ್ಗೆ ಹೇಳಿದ್ದೇವೆ. ನಾವು ಅದನ್ನು ಬಹಿರಂಗಪಡಿಸಲ್ಲ. ಮತದಾರರಿಗೆ ಯಾವ ರೀತಿ ಹೇಳಬೇಕೋ ಆ ರೀತಿ ಮುಟ್ಟಿಸುತ್ತೇವೆ. ಸವದಿ, ಶೆಟ್ಟರ್ಗೆ ಪಕ್ಷದಲ್ಲಿ ಎಲ್ಲಾ ಗೌರವ ಸ್ಥಾನಮಾನ ನೀಡಿದ್ದೆವು. ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

ಮುಂದಿನ ಸುದ್ದಿ
Show comments