ಕಾಂಗ್ರೆಸ್‍ಗೆ ಅಮಿತ್ ಶಾ ತಿರುಗೇಟು

Webdunia
ಬುಧವಾರ, 3 ಮೇ 2023 (10:27 IST)
ಜನರಿಗೆ ವಿಶ್ವಾಸವಿಲ್ಲದ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಎಲ್ಲದಕ್ಕೂ ಜಾಸ್ತಿ ಕುಟುಂಬ ರಾಜಕಾರಣ. ಗಲಾಟೆ ಮಾಡೋ ಗ್ಯಾರಂಟಿ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಲೇವಡಿ ಮಾಡಿದ ಅವರು, ಜನರ ವಿಶ್ವಾಸವಿಲ್ಲದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ ಎಂದು ವ್ಯಂಗ್ಯವಾಡಿದರು. 

ಬಿಜೆಪಿಗೆ ಮತ ಚಲಾಯಿಸಿದರೆ ರೈತರ ಉದ್ದಾರವಾಗುತ್ತದೆ. ಅದೇ ರೀತಿ ಕಾಂಗ್ರೆಸ್ಗೆ ವೋಟ್ ಮಾಡಿದ್ರೆ ದೆಹಲಿ ಎಟಿಎಂ ಮಾಡಿದ ಹಾಗೇ ಆಗುತ್ತದೆ. ಮುಸ್ಲಿಂ 4% ಮೀಸಲಾತಿ ತೆಗೆದು ಒಕ್ಕಲಿಗ, ಲಿಂಗಾಯತ, ದಲಿತರಿಗೆ ಕೊಟ್ಟಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್ ತರುತ್ತೇವೆ ಎಂದು ಹೇಳುತ್ತಾರೆ. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಾಂಗ್ರೆಸ್ ವಾಪಸ್ ತೆಗೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಂತ ಕಷ್ಟಕರ ಸಮಯದಲ್ಲಿ ಕೇಂದ್ರ ನಮಗೆ ನೆರವಾಗಬೇಕು: ಡಿಕೆ ಶಿವಕುಮಾರ್‌

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಮುಂದಿನ ಸುದ್ದಿ
Show comments