ಕಾಂಗ್ರೆಸ್‍ಗೆ ಅಮಿತ್ ಶಾ ತಿರುಗೇಟು

Webdunia
ಬುಧವಾರ, 3 ಮೇ 2023 (10:27 IST)
ಜನರಿಗೆ ವಿಶ್ವಾಸವಿಲ್ಲದ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಎಲ್ಲದಕ್ಕೂ ಜಾಸ್ತಿ ಕುಟುಂಬ ರಾಜಕಾರಣ. ಗಲಾಟೆ ಮಾಡೋ ಗ್ಯಾರಂಟಿ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಲೇವಡಿ ಮಾಡಿದ ಅವರು, ಜನರ ವಿಶ್ವಾಸವಿಲ್ಲದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ ಎಂದು ವ್ಯಂಗ್ಯವಾಡಿದರು. 

ಬಿಜೆಪಿಗೆ ಮತ ಚಲಾಯಿಸಿದರೆ ರೈತರ ಉದ್ದಾರವಾಗುತ್ತದೆ. ಅದೇ ರೀತಿ ಕಾಂಗ್ರೆಸ್ಗೆ ವೋಟ್ ಮಾಡಿದ್ರೆ ದೆಹಲಿ ಎಟಿಎಂ ಮಾಡಿದ ಹಾಗೇ ಆಗುತ್ತದೆ. ಮುಸ್ಲಿಂ 4% ಮೀಸಲಾತಿ ತೆಗೆದು ಒಕ್ಕಲಿಗ, ಲಿಂಗಾಯತ, ದಲಿತರಿಗೆ ಕೊಟ್ಟಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್ ತರುತ್ತೇವೆ ಎಂದು ಹೇಳುತ್ತಾರೆ. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಾಂಗ್ರೆಸ್ ವಾಪಸ್ ತೆಗೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಒಡಿಶಾದಲ್ಲಿ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದ ಬಿಲ್ಡರ್ಸ್‌, 6 ಮಂದಿ ಸಾವು

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

ಮುಂದಿನ ಸುದ್ದಿ
Show comments