ಅಮಿತ್ ಶಾ ವರುಣಾ ಪ್ರವಾಸ ದಿಡೀರ್ ರದ್ದು!

Webdunia
ಶನಿವಾರ, 5 ಮೇ 2018 (09:18 IST)
ಮೈಸೂರು: ಇಂದು ಮೈಸೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲಾ ಸರಿಯಾಗಿದ್ದರೆ ವರುಣಾದಲ್ಲಿ ಬಹಿರಂಗ ಸಭೆ ನಡೆಸಬೇಕಿತ್ತು. ಆದರೆ ಅದೀಗ ರದ್ದಾಗಿದೆ.

ವರುಣಾ ಕ್ಷೇತ್ರದಲ್ಲಿ 16 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಮಿತ್ ಶಾ ಬಹಿರಂಗ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿಯಿತ್ತು. ಆದರೆ ವರುಣಾ ಕ್ಷೇತ್ರದ ಟಿಕೆಟ್ ವಂಚಿತ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರ ಬೆಂಬಲಿಗರ ಪ್ರತಿಭಟನೆಗೆ ಬೆಚ್ಚಿ ಪ್ರವಾಸ ರದ್ದುಗೊಳಿಸಿದ್ದಾರೆ.

ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಬಿವೈ ವಿಜಯೇಂದ್ರ ಬೆಂಬಲಿಗರು ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಹೀಗಾಗಿ ಅಮಿತ್ ಶಾಗೆ ಮುಜುಗರವಾಗುವ ಸಾಧ್ಯತೆಯಿತ್ತು. ಹೀಗಾಗಿ ಅಮಿತ್ ಶಾ ವರುಣಾದಲ್ಲಿ ಪ್ರಚಾರ ನಡೆಸದೇ ಇರಲು ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ಕೊಲೆ ಮಾಡಿ ಬಂದಿದ್ದೇನೆ, ಮುಂದಿನದ್ದು ನೀನೇ.. ಮುಂಬೈ ಲೋಕಲ್ ಟ್ರೈನ್ ನಲ್ಲಿ ಶಾಕಿಂಗ್ ಘಟನೆ Video

ಬಾಲ್ಕನಿಯಿಂದ ಜಿಗಿದು ಜೀವ ಕಳೆದುಕೊಳ್ಳಲು ಯತ್ನಿಸಿದ ಯುವಕ: ಪಕ್ಕದಲ್ಲಿದ್ದ ವ್ಯಕ್ತಿ ಮಾಡಿದ್ದೇನು ನೋಡಿ Video

ಆಷಾಢ ಶುಕ್ರವಾರಕ್ಕೆ ಚಾಮುಂಡಿ ದೇವಿ ದರ್ಶನಕ್ಕೆ ಬರುವವರ ಸುರಕ್ಷತೆ ಬಗ್ಗೆ ಯತೀಂದ್ರ ಹೆಚ್ಚಿನ ಕಾಳಜಿ

Karnataka Weather: ಕರ್ನಾಟಕ ಈ ಜಿಲ್ಲೆಗೆ ಇಂದು ಭಾರೀ ಮಳೆ ಎಚ್ಚರಿಕೆ

Video, ಬೆಂಗಳೂರು ಡೇಕೇರ್‌ನಲ್ಲಿ ಬಾಯಿಗೆ ಪೈಪ್‌ ತುರುಕಿ ಪುಟ್ಟ ಕಂದಮ್ಮಗಳ ವಿಕೃತಿ ಮೆರೆದ ಪಾಪಿಗಳಿಗೆ ಢವಢವ

ಮುಂದಿನ ಸುದ್ದಿ
Show comments