Webdunia - Bharat's app for daily news and videos

Install App

ಅಮೃತ ಭಾರತಿಗೆ ಕನ್ನಡದಾರತು ಅಭಿಯಾನ

Webdunia
ಬುಧವಾರ, 25 ಮೇ 2022 (20:27 IST)
bescom
ಅಮೃತ ಭಾರತಿಗೆ ಕನ್ನಡದಾರತಿ ಎಂಬ ಅಭಿಯಾನವನ್ನು ಸುನಿಲ್ ಕುಮಾರ್  ಲಾಂಛನ ಉದ್ಘಾಟನೆ ಮಾಡಿದ್ದಾರೆ. ಬೆಸ್ಕಾಂ ಅಭಯನದ ಅಂಗವಾಗಿ ಬಿತ್ತಿಪತ್ರ ಬಿಡುಗಡೆ ಮಾಡಿ ಅಭಿಯಾನ ಗೀತೆಯನ್ನು ಬಿಡುಗಡೆಗೊಳಿಸಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಇದನ್ನು ಸಾಕಷ್ಟು ದಿನಗಳಿಂದ ಪ್ಲಾನ್ ಮಾಡಿದ್ದೇವೆ, ರ್ಷರ ವರ್ಷಪೂರ್ತಿ ಈ ಕರ್ಯ ಕ್ರಮ ಇರುತ್ತದೆ. ಮೇ 28 ರಂದು 75 ಸ್ಥಳಗಳನ್ನು ಗುರುತಿಸಿ ಸ್ವತಂತ್ರ ಹೋರಾಟದ ಸ್ಮರಣೆ ಮಾಡಬೇಕು ಎಂದು ಯೋಚನೆ ಇಟ್ಟುಕೊಂಡಿದ್ದೇವೆ.ಇದೊಂದು ಇಲಾಖೆ ಕರ್ಯಟಕ್ರಮ ಅನ್ನುವುದಕ್ಕಿಂತ ಜನರ ಕರ್ಯ ಕ್ರಮವಾಗಬೇಕು, ಎಲ್ಲರ ಮನೆಯ ಮೇಲೆ ರಾಷ್ಟ್ರ ಜ್ವಧ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ಇಂಧನ ಸಚಿವರಾದ ಸುನಿಲ್ ಕುಮಾರ್  ಹೇಳಿದ್ದಾರೆ ಇನ್ನೂ ಈ ಕರ್ಯಮಕ್ರಮದಲ್ಲಿ  ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments