Webdunia - Bharat's app for daily news and videos

Install App

ಗಡಿಯಲ್ಲಿ ನಿಲ್ಲದ ಆನೆಗಳ ಪುಂಡಾಟಿಕೆ!

Webdunia
ಗುರುವಾರ, 13 ಡಿಸೆಂಬರ್ 2018 (17:35 IST)
ಕರ್ನಾಟಕ- ತಮಿಳುನಾಡು ಗಡಿಯಲ್ಲಿ ಆನೆಗಳ ಹಾವಳಿ ನಿಲ್ಲುತ್ತಿಲ್ಲ.
ಕರ್ನಾಟಕ ತಮಿಳುನಾಡು ಗಡಿಯಲ್ಲಿ ಆನೆಗಳ ಹಾವಳಿ ಮಿತಿಮೀರುತ್ತಿದೆ. ಇಂದು ಮುಂಜಾನೆ ತೋಟಕ್ಕೆ ನುಗ್ಗಿದ 2 ಕಾಡಾನೆಗಳು ಬೆಳೆಯನ್ನು ನಾಶಪಡಿಸಿವೆ.

ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಪತ್ತಕೋಟ ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳಿಂದಾಗಿ ಅಲ್ಲಿನ ಜನರು ಹಾಗೂ ಬೆಳೆಗಾರರು ಆತಂಕದಲ್ಲಿದ್ದಾರೆ. 
ಕಳೆದ 2 ದಿನಗಳಲ್ಲಿ ಒಂದು ಹಸು ಹಾಗೂ ಓರ್ವ ವೃದ್ಧ ಆನೆಗಳ ದಾಳಿಗೆ ಬಲಿಯಾಗಿವೆ.

ಇಂದು ಸಹ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡಿರುವ ಆನೆಗಳ ದಾಳಿಯಿಂದ ಜನರು ಗಾಬರಿಗೊಂಡಿದ್ದಾರೆ. ಆನೆಗಳನ್ನು ಅರಣ್ಯಕ್ಕೆ ಓಡಿಸಲು ತಮಿಳುನಾಡು ಅರಣ್ಯ ಇಲಾಖೆ ವಿಫಲವಾಗಿದೆ ಹೀಗಾಗಿ ತಮಿಳುನಾಡು ಅರಣ್ಯ ಇಲಾಖೆ ವಿರುದ್ಧ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments