Webdunia - Bharat's app for daily news and videos

Install App

ಕಣ್ಣಲ್ಲಿ ನೀರು ತರಿಸುವಂತಹ ಘಟನೆ ! ದೇವರ ದರ್ಶನಕ್ಕೆಂದು ಹೋದವರು ದೇವರ ಪಾದ ಸೇರುದ್ರು

Webdunia
ಶುಕ್ರವಾರ, 30 ಜೂನ್ 2023 (20:14 IST)
ಕಲಬುರಗಿ : ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
 
ಶುಕ್ರವಾರ ಸಂಜೆ ಅಕ್ಕಲಕೋಟ ತಾಲೂಕಿನ ಶಿರವಾಳ ವಾಡಿ ಹತ್ತಿರದ ಭೀಕರ ಅಫಘಾತ ನಡೆದಿದೆ. 6 ಜನರ ಮೃತಪಟ್ಟಿದ್ದರೆ, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 10 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಆಳಂದ ತಾಲೂಕಿನ ಅಣ್ಣೂರ ಗ್ರಾಮದ ನಿವಾಸಿಗಳು ಎಂಬುದು ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments