Webdunia - Bharat's app for daily news and videos

Install App

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ಗಣೇಶ್ ಬಂಧನವಾಗುವುದರ ಹಿಂದಿದೆಯಾ ಕಾಂಗ್ರೆಸ್ ಕೈವಾಡ

Webdunia
ಬುಧವಾರ, 23 ಜನವರಿ 2019 (10:37 IST)
ಬೆಂಗಳೂರು : ಈಗಲ್ ಟನ್ ರೆಸಾರ್ಟ್ ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ `ರೌಡಿ’ ಶಾಸಕ ಕಂಪ್ಲಿ ಗಣೇಶ್ ಅವರನ್ನು ಈವರೆಗೂ ಬಂಧಿಸದಿರುವುದಕ್ಕೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.

ಸೋಮವಾರ ಮಧ್ಯಾಹ್ನದವರೆಗೂ ರೆಸಾರ್ಟ್ ನಲ್ಲಿದ್ದ ಗಣೇಶ್ ತನ್ನ ವಿರುದ್ಧ ಎಫ್‍.ಐ.ಆರ್ ದಾಖಲಾಗುತ್ತಿದ್ದಂತೆ ದಿಢೀರ್ ಕಣ್ಮರೆಯಾಗಿದ್ದಾರೆ. ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಷ್ಟು ಹೊತ್ತಿಗೆ ಬಂಧನವಾಗಬೇಕಿತ್ತು. ಅಲ್ಲದೇ ರಾಮನಗರ ಡಿವೈಎಸ್ಪಿ ಪುರುಷೋತ್ತಮ್ ಹಾಗೂ ಬಿಡದಿ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದಲ್ಲಿ ಗಣೇಶ್ ಪತ್ತೆಗೆ ಮೂರು ತಂಡ ರಚನೆಯಾಗಿದ್ದು, ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಗಣೇಶ್ ಇಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

 

ಇವೆಲ್ಲವನ್ನು ಗಮನಿಸಿದರೆ ಮಾನ ಉಳಿಸಿಕೊಳ್ಳುವಲ್ಲಿ ಭರದಲ್ಲಿ `ರೌಡಿ ಎಂಎಲ್‍ಎ’ ರಕ್ಷಣೆಗೆ ಕಾಂಗ್ರೆಸ್ ಮುಂದಾಗುತ್ತಿದ್ದು, ಗಣೇಶ್ ಮತ್ತು ಆನಂದ್ ಸಿಂಗ್ ಜೊತೆಗೆ ಸಂಧಾನಕ್ಕೆ ಪ್ರಯತ್ನ ನಡೆಸುತ್ತಿದೆ. ಆದಕಾರಣ `ಕೈ’ ಶಾಸಕನಾಗಿರುವ ಗಣೇಶ್ ಹುಡುಕದಂತೆ ಪೊಲೀಸರ ಮೇಲೆ ಸರ್ಕಾರದಿಂದಲೇ ಒತ್ತಡ ಇದೆಯೇ? ಎನ್ನುವ ಪ್ರಶ್ನೆಯೂ ಈಗ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments