Webdunia - Bharat's app for daily news and videos

Install App

ರಾಜೀನಾಮೆ ನೀಡಿದ ಡಿಸಿ ಸಸಿಕಾಂತ್ ಪಾಕಿಸ್ತಾನಕ್ಕೆ ವಲಸೆ ಹೋಗಲಿ- ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಟ್ವೀಟ್

Webdunia
ಸೋಮವಾರ, 9 ಸೆಪ್ಟಂಬರ್ 2019 (10:02 IST)
ಕಾರವಾರ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.




ಜಮ್ಮು-ಕಾಶ್ಮೀರ, ರಾಮಮಂದಿರ ಸೇರಿದಂತೆ ಅನೇಕ ವಿಚಾರದಲ್ಲಿ ಕೇಂದ್ರದ ನಡೆಯನ್ನು ಖಂಡಿಸಿ ಇತ್ತೀಚೆಗೆ ದಕ್ಷಿಣ ಕನ್ನಡದ ದಕ್ಷ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ್ದರು.


ಈ ಬಗ್ಗೆ ಟ್ವೀಟ್ ಮಾಡಿರುವ ಅನಂತ ಕುಮಾರ್ ಹೆಗಡೆ, 'ಐಎಎಸ್ ಅಧಿಕಾರಿ ಸೆಂಥಿಲ್ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನಿಯತ್ತು ತೋರಿಸಲಿ' ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗೂಂಡಾಗಿರಿ ಸರಕಾರ- ಆರ್.ಅಶೋಕ್

ಕರ್ನಾಟಕ ಬಂದ್‌ ಕೂಗಿನ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ

ಹೊಸ ದಾಖಲೆ ಬರೆದ ನಮ್ಮ ಮೆಟ್ರೊ: ಒಂದೇ ದಿನ ಸಂಚರಿಸಿದ ಪ್ರಯಾಣಿಕರೆಷ್ಟು ಗೊತ್ತಾ

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾರು ಬಂದ ವೇಗಕ್ಕೆ ಸೆಕ್ಯುರಿಟಿ ಗಾರ್ಡ್ ಬಚಾವ್ ಆಗಿದ್ದೇ ಪವಾಡ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments