ನನ್ನ ಮೇಲಿನ ಅಪಘಾತ ಬೇರೇನೋ ಸೂಚಿಸ್ತಿದೆ: ಸಚಿವ ಅನಂತ ಕುಮಾರ್ ಹೆಗ್ಡೆ

Webdunia
ಗುರುವಾರ, 19 ಏಪ್ರಿಲ್ 2018 (07:21 IST)
ಬೆಂಗಳೂರು: ರಾಣೆ ಬೆನ್ನೂರು ತಾಲೂಕಿನಲ್ಲಿ ಮಂಗಳವಾರ ತಡರಾತ್ರಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಕಾರಿಗೆ ಟ್ರಕ್ ಒಂದು ಗುದ್ದಿ ಸಂಭವಿಸಿರುವ ಅಪಘಾತದ ಬಗ್ಗೆ ಸ್ವತಃ ಸಚಿವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ರಾತ್ರಿ ಸಂಭವಿಸಿರುವ ಆ ಘಟನೆ ಬೇರೇನನ್ನೋ ಸೂಚಿಸ್ತಿದೆ. ಕಣ್ಣೆದುರೇ ನಡೆಯುವ ಹತ್ಯೆಯನ್ನು ಸಹಜ ಸಾವು ಎನ್ನುವ ಸರ್ಕಾರದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸಚಿವ ಅನಂತ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.

‘ಘಟನೆ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದ್ದೇನೆ. ಆದರೆ ನಿಷ್ಪಕ್ಷಪಾತ ತನಿಖೆ ನಡೆಯುತ್ತದೆ ಎಂದು ನನಗಿಸುತ್ತಿಲ್ಲ. ಈ ವಿಚಾರವನ್ನು ರಾಜ್ಯದ ಜನರಿಗೆ ಬಿಡುತ್ತಿದ್ದೇನೆ’ ಎಂದು ಅನಂತ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments