Webdunia - Bharat's app for daily news and videos

Install App

ಸಚಿವೆ ಲಕ್ಮೀ ಹೆಬ್ಬಳ್ಕಾರ್ ಭೇಟಿ ಮಾಡಿದ ಅಂಗನವಾಡಿ ಕಾರ್ಯಕರ್ತರು

Webdunia
ಮಂಗಳವಾರ, 27 ಜೂನ್ 2023 (21:09 IST)
ಅಂಗನವಾಡಿ ಕಾರ್ಯಕರ್ತರನ್ನ ಸಚಿವೆ ಲಕ್ಮೀ ಹೆಬ್ಬಳ್ಕಾರ್ ಬೇಟೆ ಮಾಡಿದ್ದಾರೆ.ಅಂಗನವಾಡಿ ಕಾರ್ಯಕರ್ತರ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಸತತವಾಗಿ ಇಪ್ಪತ್ತು ನಿಮಿಷಗಳಕಾಲ ಮಾತುಕತೆ ನಡೆಸಿದಾರೆ.ಸತತವಾಗಿ ನಾಲ್ಕು ವರ್ಷಗಳಿಂದ ಉಪಯೋಗಿಸಿದ ಮೊಬೈಲ್ ಗೆ ಬ್ರೇಕ್ ಹಾಕಿ ಹೊಸ ಮೊಬೈಲ್ ಖರೀದಿ ಚಿಂತನೆ ಬಗ್ಗೆ ಸರ್ಕಾರ  ನಿರ್ಧಾರಿಸಿದೆ.ಅಂಗನವಾಡಿಯ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಈಡೇರಿಸುತ್ತೇವೆ.ಸ್ವಲ್ಪ ಸಮಯ ಅವಕಾಶ ಕೋಡಿ  ಎಂದು ಸಚಿವೆ ಲಕ್ಮೀ ಹೆಬ್ಬಳ್ಕಾರ್ ಕೇಳಿದ್ದಾರೆ.ನಿಮ್ಮ ಎಲ್ಲಾ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಈಡೇರಿಸುತ್ತೇವೆ.ನಿಮ್ಮ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೆವೆಂದು ಎಂದು ಲಕ್ಮೀ ಹೆಬ್ಬಳ್ಕರ್ ಭರವಸೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments