ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Webdunia
ಭಾನುವಾರ, 7 ಮೇ 2023 (13:21 IST)
ಕಲಬುರಗಿ : ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ ಎಂದು ಹೇಳುತ್ತಾರೆ.
 
ಅವರಿಗೆ ಬುದ್ದಿ ಇದೆಯಾ ಅಥವಾ ಇಲ್ವಾ ಎಂಬುದು ಗೊತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಣ್ಣಾಮಲೈ ವಿರುದ್ಧ ಕಿಡಿ ಕಾರಿದ್ದಾರೆ. ಖರ್ಗೆ ಹತ್ಯೆ ಕುರಿತು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಬೆದರಿಕೆ ಆಡಿಯೋ ಬಗ್ಗೆ ಅಣ್ಣಾಮಲೈ ಹೇಳಿಕೆ ಕುರಿತು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,

ಐಪಿಎಸ್ ಓದಿದವರು ಹೇಗೆ ಮಾತನಾಡಬೇಕು ಎಂಬುದನ್ನು ತಿಳಿದುಕೊಳ್ಳಲಿ. ಅಣ್ಣಾಮಲೈ ಡಿಸಿಪಿ ಆಗಿದ್ದಾಗ ರಾಜಕೀಯ ಒತ್ತಡದಿಂದಲೇ ಎಲ್ಲಾ ಕೇಸ್ ಮಾಡಿದ್ದಾರೆ. ಬಿಜೆಪಿಯವರು ಖರ್ಗೆ ಕುಟುಂಬದ ಬಗ್ಗೆ ತಮ್ಮ ಮನದಾಳದ ಮಾತು ಏನು ಎಂದು ಹೇಳಲಿ. ಆ ಆಡಿಯೋವನ್ನು ನಾನೇ ಮಾಡಿಸಿದ್ದೇನೆ ಎಂದು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments