Webdunia - Bharat's app for daily news and videos

Install App

ಚಿಲುಮೆ ಸಂಸ್ಥೆಯ ಹಗರಣದಲ್ಲಿ ಮತ್ತೊಬ್ಬ ಆರೋಪಿ ಅನೀಲ್ ಬಂಧನ

Webdunia
ಸೋಮವಾರ, 28 ನವೆಂಬರ್ 2022 (14:43 IST)
ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.ಅನೀಲ್ ಬಂಧಿತ ಆರೋಪಿಯಾಗಿದ್ದು,ಮಹಾದೇವಪುರ ಕ್ಷೇತ್ರದ  ಉಸ್ತುವಾರಿಯನ್ನ ಅನಿಲ್ ನೋಡಿಕೊಳ್ಳುತ್ತಿದ್ದ.ಮತದಾರರ ಮಾಹಿತಿ ಸಂಗ್ರಹದ ಎಲ್ಲಾ ಕಾರ್ಯಗಳು ಈತನ ನೇತೃತ್ವದಲ್ಲಿ ನಡೆಯುತಿತ್ತು.ಚಿಲುಮೆ ಸಂಸ್ಥೆಯಲ್ಲಿ ಬಿಎಲ್ ಓ ಗಳಾಗಿದ್ದವರು ಈತನಿಗೆ ರಿಪೋರ್ಟ್ ಮಾಡಿಕೊಳ್ಳುತ್ತಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments