ಬೆಳಗಾವಿಯಲ್ಲಿ ಮತ್ತೊಂದು ಬಿಜೆಪಿ ವಿಕೆಟ್ ಪತನ

Webdunia
ಶುಕ್ರವಾರ, 14 ಏಪ್ರಿಲ್ 2023 (12:37 IST)
ಬೆಳಗಾವಿ : ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಬಯಸಿದ್ದ ಮಾಜಿ ಸಚಿವ ಶಶಿಕಾಂತ್ ನಾಯ್ಕ್ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಕತ್ತಿ ಕುಟುಂಬದ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಸಚಿವ ಶಶಿಕಾಂತ್ ನಾಯ್ಕ್ ತಿಳಿಸಿದ್ದಾರೆ.
 
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿಯನ್ನು ಹಳ್ಳಿಮಟ್ಟದಿಂದ ಬೆಳೆಸಲು ಬಾಬಾಗೌಡ ಪಾಟೀಲ್ ಜೊತೆ ಕೆಲಸ ಮಾಡಿದ್ದೇನೆ.

ಕೇವಲ ಒಂದು ಸಲ ಮಾತ್ರ ನನಗೆ ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಟ್ಟಿದೆ. ಆ ವೇಳೆ ದಿ.ಉಮೇಶ್ ಕತ್ತಿ ವಿರುದ್ಧ ಗೆದ್ದು ಮಂತ್ರಿ ಕೂಡ ಆಗಿದ್ದೆ. 243 ಕೋಟಿ ರೂಪಾಯಿ ಹಣ ಬಿಡುಗಡೆ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದೇನೆ. ಅನೇಕ ನೀರಾವರಿ ಯೋಜನೆ ಸೌಲಭ್ಯ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments