Webdunia - Bharat's app for daily news and videos

Install App

ಮತ್ತೊಂದು ಕಾರನ್ನು ಬವಾವ್‌ ಮಾಡಲು ಹೋಗಿ ಅಪಘಾತವಾಯ್ತು: ಲಾರಿ ಚಾಲಕನ ರಿಯಾಕ್ಷನ್‌

Sampriya
ಶನಿವಾರ, 21 ಡಿಸೆಂಬರ್ 2024 (16:40 IST)
Photo Courtesy X
ಬೆಂಗಳೂರು: ನಮ್ಮ ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮತ್ತೊಂದು ಅನಾಹುತ ನಡೆಯಿತು ಎಂದು ನೆಲಮಂಗಲದಲ್ಲಿ ನಡೆದ ಸರಣಿ ಅಪಘಾತದ ಬಗ್ಗೆ ಲಾರಿ ಚಾಲಕ ಆರೀಫ್ ಹೇಳಿದ್ದಾರೆ.

ಡಾಬಸ್‌ಪೇಟೆಯಿಂದ ಬೆಂಗಳೂರಿನ ಕಡೆಗೆ ನಾನು ಸಾಗುತ್ತಿದೆ. ನನ್ನ ಮುಂದಿನ ಕಾರನ್ನು ಬಚಾವ್‌ ಮಾಡಲು ಹೋಗಿ ಹೀಗೆ ಆಗಿದೆ. ಲಾರಿ ಡಿವೈಡರ್ ದಾಟಿ ಮುಂದಿನ ರಸ್ತೆಗೆ ಪಲ್ಟಿ ಆಯ್ತು. ಅಲ್ಲಿ ಏನಾಯ್ತು ಆಮೇಲೆ ಅನ್ನೋದು ಗೊತ್ತಿಲ್ಲ. ಕಾರಿನ ಮೇಲೆ ನನ್ನ ಲಾರಿ ಪಲ್ಟಿಯಾಗಿತ್ತು ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಆರೀಫ್‌ ಹೇಳಿದ್ದಾರೆ.

ನೆಲಮಂಗಲದ ಟಿ.ಬೇಗೂರು ಬಳಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಇಂದು ಮಧ್ಯಾಹ್ನ ನಡೆದ ಎರಡು ಕಾರು, ಎರಡು ಲಾರಿ ಹಾಗೂ ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾಗಿದ್ದರು.

ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments