ವಿಜಯನಗರ ಜಿಲ್ಲೆಯ ಜನ ಓಕೆ ಅಂದ್ರೆ, ಬಳ್ಳಾರಿ ಜೊತೆ ಮತ್ತೇ ವಿಲೀನನಾ..?

Webdunia
ಗುರುವಾರ, 26 ಅಕ್ಟೋಬರ್ 2023 (11:20 IST)
ಬಳ್ಳಾರಿಯ ಜೊತೆ ವಿಲೀನ ಮಾಡುವ ಮಾತನಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿ ಆಗಿರುವ ನಾಗೇಂದ್ರ ಇಂತಹದೊAದು ಹೇಳಿಕೆಯನ್ನು ಯಾಕೆ ಕೊಟ್ರು ಅನ್ನೋದೇ ಸದ್ಯದ ಹಾಟ್ ಟಾಪಿಕ್ ಆಗಿದೆ.
 
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದು ಸಚಿವರಾಗಿದ್ದ ಆನಂದ್‌ಸಿAಗ್ ಬಳ್ಳಾರಿಯಿಂದ ವಿಜಯನಗರವನ್ನು ಪ್ರತೇಕಿಸಿ ಜಿಲ್ಲೆಯಾಗಿ ಘೋಷಿಸಲು ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದರು. ಆದ್ರೆ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾಗೇಂದ್ರ ಮಂತ್ರಿ ಆಗಿದ್ದಾರೆ. ಸದ್ಯ ನಾಗೇಂದ್ರ ಕೊಟ್ಟ ಹೇಳಿಕೆಯೂ ಸಹಜವಾಗಿಯೇ ಒಂದಷ್ಟು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments