ಭಾರೀ ತಿಮಿಂಗಲವನ್ನೇ ಹಿಡಿದ ಬಿಜೆಪಿ

Webdunia
ಭಾನುವಾರ, 12 ನವೆಂಬರ್ 2017 (10:57 IST)
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ಧಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವವೂ ಜೋರಾಗಿಯೇ ಇದೆ. ಈ ನಡುವೆ ಬಿಜೆಪಿಗೆ ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬರುವುದು ಬಹುತೇಕ ಖಚಿತವಾಗಿದೆ.

 
ಹಾಲಾಡಿ ಶೆಟ್ಟಿಯವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ಪೈಪೋಟಿ ನಡೆಸಿತ್ತು. ಕೊನೆಗೆ ಇದೀಗ ಬಿಜೆಪಿ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಗಿದೆ ಎನ್ನಲಾಗಿದೆ.

ನಾನು ಸದ್ಯದಲ್ಲೇ ಬಿಜೆಪಿ ಸೇರಲಿದ್ದೇನೆ ಎಂದು ಸ್ವತಃ ಶಾಸಕ ಶೆಟ್ಟಿ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ಯಾವುದೇ ಬೇಡಿಕೆ ಅಥವಾ ಆಮಿಷಕ್ಕೊಳಗಾಗಿ ಈ ನಿರ್ಧಾರಕ್ಕೆ ಬಂದಿಲ್ಲ ಎಂದು ಶೆಟ್ಟಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೇನು ಗಂಡನಾ ಬಲಭೀಮನಾ...ಬೈಕ್ ಸಮೇತ ಪತ್ನಿ ಎತ್ತಿ ಸ್ಟಂಟ್ ಮಾಡಲು ಹೋಗಿ ಪೊಲೀಸರ ಅತಿಥಿಯಾದ ಭೂಪ Video

ಯಾರು ಸಿಎಂ ಆದ್ರೂ ತಮಿಳುನಾಡಿನ ಕಾವೇರಿ ಕಿರಿಕ್ ನಿಲ್ಲಲ್ಲ: ಕರ್ನಾಟಕದ ವಿರುದ್ಧ ಹೊಸ ಆರೋಪ ಮಾಡಿದ ವಿಜಯ್

ಅಮ್ಮ ಫೋನ್ ಕೊಡು ಎಂದು ಐಫೋನ್ ಪಡೆದು ಮಗು ಮಾಡಿದ ಕೆಲಸಕ್ಕೆ ನೋಡುಗರ ಹೊಟ್ಟೆಗೇ ಬೆಂಕಿ ಬಿದ್ದಂತಾಗಿದೆ Video

Video, ಇಟಾಲಿ ಪ್ರಧಾನಿ ಮೆಲೋನಿ ಜತೆ ಮೋದಿ, ಮಾತಿನಲ್ಲಿ ನಿರತರಾಗಿದ್ದಾಗ ಜೈಶಂಕರ್ ಏನ್ ಮಾಡಿದ್ರು ನೋಡಿ

ಪದಚ್ಯುತಿಯಾಗಿದ್ದರೂ ಬಿಜೆಪಿಗೇ ಮತ ಹಾಕಿದ್ದು ಯಾಕೆ: ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಸ್ಪಷ್ಟನೆ ಇಲ್ಲಿದೆ

ಮುಂದಿನ ಸುದ್ದಿ
Show comments