ಸಚಿವ ಡಿಕೆ ಶಿವಕುಮಾರ್ ಮೇಲೆ ಮತ್ತೊಂದು ಭಾರೀ ಅವ್ಯವಹಾರ ಆರೋಪ

Webdunia
ಬುಧವಾರ, 20 ಜೂನ್ 2018 (10:07 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

ದೆಹಲಿಯ ನಿವಾಸಗಳ ಮೇಲೆ ದಾಳಿ ನಡೆಸಿದಾಗ ಅಧಿಕಾರಿಗಳಿಗೆ ಸಿಕ್ಕಿದ್ದ 8 ಕೋಟಿಗೂ ಅಧಿಕ ಹಣ ಡಿಕೆಶಿಗೆ ಸೇರಿದ್ದು ಎಂದು ಪ್ರಕರಣದ ನಾಲ್ಕನೇ ಆರೋಪಿ ಆಂಜನೇಯ ಹೇಳಿಕೊಂಡಿದ್ದಾರೆ.

ನನ್ನ ಮನೆಯಲ್ಲಿದ್ದ ಹಣ ಡಿಕೆಶಿಗೆ ಸೇರಿದ್ದು ಎಂದು ಕರ್ನಾಟಕ ಭವನದ ಅಧಿಕಾರಿ ಆಂಜನೇಯ ಹೇಳಿದ್ದಾರೆ. ಎಐಸಿಸಿಗೆ ಕೊಡಲು ಹಣ ರವಾನಿಸಿದ್ದರು. ಆದರೆ ಇದು ತನ್ನ ಕೃಷಿ ಮೂಲಗಳಿಂದ ಬಂದ ಆದಾಯ ಎಂದು ಕೆಲವು ದಿನಗಳ ಕಾಲಾವಕಾಶದ ನಂತರ ಡಿಕೆಶಿ ಹೇಳಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಬೇರೆಯವರ ಮೂಲಕ ಡಿಕೆಶಿ ಹಣ ರವಾನಿಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಈ ಪ್ರಕರಣವೀಗ ಡಿಕೆಶಿಗೆ ಮತ್ತಷ್ಟು ಉರುಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಮುಂದಿನ ಸುದ್ದಿ
Show comments