Webdunia - Bharat's app for daily news and videos

Install App

ಕೊಲೆ ಮಾಡುವ ಹಂತಕ್ಕೆ ಯಾರೇ ಹೋದರು ಕಠಿಣ ಶಿಕ್ಷೆ ಆಗಲೇಬೇಕು-ವಾಟಾಳ್ ನಾಗರಾಜ್

Webdunia
ಗುರುವಾರ, 28 ಜುಲೈ 2022 (19:35 IST)
ಬಿಜೆಪಿ‌ಕಾರ್ಯಕರ್ತ ಪ್ರವೀಣ್ ಕೊಲೆಯನ್ನ ವಾಟಾಳ್ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಗೌರಿಲಂಕೇಶ್, ಕಲ್ಬುರ್ಗಿ ಸೇರಿದಂತೆ ಅನೇಕರ ಹತ್ಯೆಯಾಗಿದೆ. ಇತ್ತೀಚೆಗೆ ಚಂದ್ರಶೇಖರ್ ಸ್ವಾಮಿಗಳ ಕೊಲೆಯಾಗಿದೆ.ಆದ್ರು ಸರಿಯಾದ ರೀತಿಯಲ್ಲಿ ತನಿಖೆ ನಡೆದಿಲ್ಲ.ಕರ್ನಾಟಕ ಕೊಲೆಯ ರಾಜ್ಯ ಆಗಬಾರದು .ಎಲ್ಲ ಹತ್ಯೆಯ ಸಂಚು ಮಾಡಿದವರನ್ನ ಕೂಡಲೇ ಬಂಧಿಸಬೇಕು. ಪ್ರವೀಣ್ ಹತ್ಯೆ ಕೇಸ್ ನಲ್ಲಿಯೂ ಸೂಕ್ತ ತನಿಖೆಯಾಗಬೇಕು.
 
ಅಶಾಂತಿ ಮೂಡಿಸುವಂತಹ ಯಾವುದೇ ರಾಜಕಾರಣಿ ಆಗಿರಲಿ ಅಥವಾ ಗಣ್ಯವ್ಯಕ್ತಿ ಯಾಗಿರಲಿ  ಪ್ರಚೋದನಕಾರಿ ಭಾಷಣವನ್ನು ಮಾಡಿದರೆ ಅಂತಹ ವ್ಯಕ್ತಿಯನ್ನು  ನಮ್ಮ ರಾಜ್ಯದಿಂದ ಗಡಿಪಾರು ಮಾಡಬೇಕು. ಯಾವುದೇ ಧರ್ಮದ ವ್ಯಕ್ತಿಗಳ ಆಗಿರಲಿ ಕೊಲ್ಲುವುದರ ಮಟ್ಟಿಗೆ ಆಲೋಚನೆ ಮಾಡಿದರೆ ಅಂತಹ ಕಟುಕರನ್ನು ಗಲ್ಲಿಗೇರಿಸಬೇಕು.
ಪೊಲೀಸ್ ಇಲಾಖೆ ಹಾಗೂ ಸರ್ಕಾರ ಈ ಕೂಡಲೇ ಹೊಸ ನಿಯಮವನ್ನು ಜಾರಿ ಮಾಡಬೇಕು.
ಉನ್ನತಮಟ್ಟದ ತನಿಖೆ ಆಗಬೇಕು ಸರ್ವ ಜನಾಂಗದ ಶಾಂತಿಯ ತೋಟ ವಾದ ನಮ್ಮ ನಾಡು ನೆಮ್ಮದಿಯ ಬಿಡು ಆಗಿರಬೇಕು 
ಕೊಲೆ ಮಾಡುವ ಹಂತಕ್ಕೆ ಯಾರೇ ಹೋದರು ಅಂತಹವರಿಗೆ ಕಠಿಣವಾದ ಶಿಕ್ಷೆ ಆಗಲೇಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments